ಬೈಟುಕಾಫಿ

ಸ್ವರ ತರಂಗ್

ಬೆಂಗಳೂರಿನ ಕನ್ನಡ ಭವನದ ಆವರಣದಲ್ಲಿರುವ ನಯನ ಸಭಾಂಗಣದಲ್ಲಿ ದಿನಾಂಕ 9ರ ಶನಿವಾರ ಸಂಜೆ 5.30ಕ್ಕೆ ಶ್ರೀ ಸಂಜೀವ್ ಕೊರ್ತಿ ಅವರ ಸಾರಥ್ಯದಲ್ಲಿ ಸ್ವರ ತರಂಗ್ ಆಕಾಡೆಮಿಯ ಶಿಷ್ಯವೃಂದ 20 ಸಿತಾರ್ ವಾದನವನ್ನು ಪ್ರಸ್ತುತಪಿಸಲಿದೆ. ಸ್ವರತರಂಗ್ ಅಕಾಡೆಮಿಯ ಅಧ್ಯಕ್ಷರು, ಸ್ವತಃ ಸಿತಾರ್ ವಾದಕರೂ ಆಗಿರುವ ಸಂಜೀವ್ ಕೊರ್ತಿ ಅವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.  ಸಂಜೀವ್ ಕೊರ್ತಿ ಅವರ ಮಾರ್ಗದರ್ಶನದಲ್ಲಿ ಪ್ರಸ್ತುತಪಡಿಸಲಿರುವ ಈ ಕಾರ್ಯಕ್ರಮಕ್ಕೆ ಸುಮೀತ ನಾಯಕ್ ಮತ್ತು ಸಂತೋಷ್ ಹೆಗಡೆ ತಬಲಾ ಸಾಥ್ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪುಣೆಯ ಪಂ. ರಘನಂದನ ಪಣಶೀಕರ ಅವರ ಗಾಯನ, ತಬಲಾ ಸಾಥ್ ಪಂ. ಉದಯರಾಜ ಕರ್ಪೂರ, ಹಾರ್ಮೋನಿಯಂ ಡಾ. ರವೀಂದ್ರ ಕಾಥೋಟಿ ಅವರದು. ಹೆಚ್ಚಿನ ಮಾಹಿತಿಗೆ ಸಂಜೀವ್ ಕೋರ್ತಿ (9731099577) ಅವರನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ಮತದಾನ ಪ್ರಕ್ರಿಯೆ ಆರಂಭ, ಪ್ರಧಾನಿ ಮೋದಿ-ದೇವೇಗೌಡ ಸೇರಿ ಹಲವು ಗಣ್ಯರಿಂದ ಮತದಾನ

ಇಂದು ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ 12 ಸಂಸದರು ದೂರ; NDA ಅಭ್ಯರ್ಥಿ C.P ರಾಧಾಕೃಷ್ಣನ್‌ ಗೆಲುವು ಬಹತೇಕ ಖಚಿತ!

'ಹಿಂದೂ ವಿರೋಧಿ' ನಡೆ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಕಮಲ ಪಾಳಯ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ

ತೇಜಸ್ವಿ ಯಾದವ್ ಪತ್ನಿ 'ಜೆರ್ಸಿ ಹಸು': ಬಿಹಾರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ RJD ಮಾಜಿ ಶಾಸಕನ ಹೇಳಿಕೆ

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಹೆಸರು; ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

SCROLL FOR NEXT