ಸಾಪ್ತಾಹಿಕಪ್ರಭ

ಇಂದು ಯಕ್ಷ ಸಿಹಿ

ಬೆಂಗಳೂರಿನ ಹನುಮಂತನಗರದ ಕೆ.ಎಚ್. ಕಲಾಸೌಧದಲ್ಲಿ ಇಂದು ಸಂಜೆ 6.30ಕ್ಕೆ ಯಕ್ಷಗಾನವನ್ನು ಆಸ್ವಾದಿಸುವರಿಗೆ ಒಂದು ಉತ್ತಮ ಅವಕಾಶ. ಸರ್ವಸ್ವ ಅರ್ಪಿಸುವ, 'ಯಕ್ಷ ಸಿಂಚನ' ತಂಡ ಪ್ರದರ್ಶಿಸುವ ಯಕ್ಷಗಾನ ಪ್ರಸಂಗ 'ರತ್ನಾವತಿ ಕಲ್ಯಾಣ' ನಡೆಯಲಿದೆ. ಕವಿ ಮುದ್ದಣ ಬರೆದಿರುವ ಕಥೆಯನ್ನು ಇಲ್ಲಿ ವಿಶೇಷವಾಗಿ ಬಳಸಿಕೊಳ್ಳಲಾಗಿದೆ. ಕೀರ್ತನ ಒಡ್ಡೋಲಗ, ಬಣ್ಣದ ಒಡ್ಡೋಲಗ ಮತ್ತು ಯುದ್ಧ ನೃತ್ಯಗಳು ಕಲಾರಸಿಕರನ್ನು ರಂಜಿಸಲಿವೆ. ಕೃಷ್ಣಮೂರ್ತಿ ತುಂಗ ನಿರ್ದೇಶಿಸಿದ್ದಾರೆ. ಆಸಕ್ತರು ಸಂಪರ್ಕಿಸಿ ಮೊ. 9986474787.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದು ಸರ್ಕಾರದ ಮತ್ತೊಂದು ಹಗರಣ: ವಿವಾದಿತ National Herald ಸೇರಿ ಪ್ರಸಾರವೇ ಇಲ್ಲದ ಪತ್ರಿಕೆಗಳಿಗೆ ಕೋಟಿ ಕೋಟಿ ಜಾಹೀರಾತು!

I-PAC ಮುಖ್ಯಸ್ಥರ ಮೇಲೆ ED ದಾಳಿ; ಟಿಎಂಸಿ ಆಂತರಿಕ ಡೇಟಾ ಸಂಗ್ರಹಿಸಲು ಯತ್ನ: ಮಮತಾ ಗಂಭೀರ ಆರೋಪ

ಅತ್ಯಪರೂಪ, 135 ವರ್ಷಗಳಲ್ಲಿ ಇದೇ ಮೊದಲು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಜನವರಿಯಲ್ಲೇ 3 ದಿನ ಭಾರಿ ಮಳೆ

ಕೋಗಿಲು ಅಕ್ರಮ ಮನೆ ತೆರವು: 26 ಕುಟುಂಬಗಳಿಗೆ ವಸತಿ ಭಾಗ್ಯ; ಮನೆ ಹಂಚಿಕೆಗೆ ಮಾನದಂಡವೇನು? ಜಮೀರ್ ಹೇಳಿದ್ದು ಹೀಗೆ...

ಬಳ್ಳಾರಿ ಫೈರಿಂಗ್: CBI ತನಿಖೆಗೆ ಪರಮೇಶ್ವರ್ ನಕಾರ! ಕುಮಾರಸ್ವಾಮಿಗೆ ತಿರುಗೇಟು! Video

SCROLL FOR NEXT