ಇಂಡಿಯಾ ಬುಕ್ ಆಫ್ ರೆಕಾರ್ಡ್‌ 
ಪ್ರಧಾನ ಸುದ್ದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ ಕೇರಳದ ಸಾಮಾಜಿಕ ಕಾರ್ಯಕರ್ತ

ಕೇರಳದ ತಲವ್ಡಿಯಲ್ಲಿ ಕುಷ್ಠರೋಗಿಗಳಿಗೆ ಸಹಾಯ ಮಾಡುತ್ತಾ, ಅವರ ಏಳಿಗೆಗೆ ದುಡಿಯುತ್ತಿದ್ದ ಸಾಮಾಜಿಕ ಕಾರ್ಯಕರ್ತ ಜಾನ್ಸನ್ ವಿ ಇಡಿಕುಲ...

ತಿರುವನಂತಪುರಂ: ಕೇರಳದ ತಲವ್ಡಿಯಲ್ಲಿ ಕುಷ್ಠರೋಗಿಗಳಿಗೆ ಸಹಾಯ ಮಾಡುತ್ತಾ, ಅವರ ಏಳಿಗೆಗೆ ದುಡಿಯುತ್ತಿದ್ದ ಸಾಮಾಜಿಕ ಕಾರ್ಯಕರ್ತ ಜಾನ್ಸನ್ ವಿ ಇಡಿಕುಲ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಕುಷ್ಠರೋಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಉತ್ತಮ ಸಾಮಾಜಿಕ ಕಾರ್ಯಗಳನ್ನು ಜಾನ್ಸನ್ ಮಾಡುತ್ತಿದ್ದಾರೆ. 2003ರಿಂದ ಇಲ್ಲಿಯವರೆಗೆ ಕ್ರಿಸ್ಮಸ್ ಆಚರಣೆಯ ವೇಳೆಗೆ ಅತೀ ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಜಾನ್ಸನ್ ಕೈಗೊಳ್ಳುತ್ತಿದ್ದಾರೆ ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೇಳಲಾಗಿದೆ.
ಕಳೆದ 12 ವರ್ಷಗಳಿಂದ ಆಲಪ್ಪುಳ ಜಿಲ್ಲೆಯ ನೂರನಾಡ್‌ನಲ್ಲಿ ಸಮಾಜಸೇವೆಯಲ್ಲಿ ತೊಡಗಿರುವ ಜಾನ್ಸನ್ ಅವರ ಕಾರ್ಯ ನಿಷ್ಠತೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT