ಇಂಡಿಯಾ ಬುಕ್ ಆಫ್ ರೆಕಾರ್ಡ್‌ 
ಪ್ರಧಾನ ಸುದ್ದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ ಕೇರಳದ ಸಾಮಾಜಿಕ ಕಾರ್ಯಕರ್ತ

ಕೇರಳದ ತಲವ್ಡಿಯಲ್ಲಿ ಕುಷ್ಠರೋಗಿಗಳಿಗೆ ಸಹಾಯ ಮಾಡುತ್ತಾ, ಅವರ ಏಳಿಗೆಗೆ ದುಡಿಯುತ್ತಿದ್ದ ಸಾಮಾಜಿಕ ಕಾರ್ಯಕರ್ತ ಜಾನ್ಸನ್ ವಿ ಇಡಿಕುಲ...

ತಿರುವನಂತಪುರಂ: ಕೇರಳದ ತಲವ್ಡಿಯಲ್ಲಿ ಕುಷ್ಠರೋಗಿಗಳಿಗೆ ಸಹಾಯ ಮಾಡುತ್ತಾ, ಅವರ ಏಳಿಗೆಗೆ ದುಡಿಯುತ್ತಿದ್ದ ಸಾಮಾಜಿಕ ಕಾರ್ಯಕರ್ತ ಜಾನ್ಸನ್ ವಿ ಇಡಿಕುಲ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಕುಷ್ಠರೋಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಉತ್ತಮ ಸಾಮಾಜಿಕ ಕಾರ್ಯಗಳನ್ನು ಜಾನ್ಸನ್ ಮಾಡುತ್ತಿದ್ದಾರೆ. 2003ರಿಂದ ಇಲ್ಲಿಯವರೆಗೆ ಕ್ರಿಸ್ಮಸ್ ಆಚರಣೆಯ ವೇಳೆಗೆ ಅತೀ ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಜಾನ್ಸನ್ ಕೈಗೊಳ್ಳುತ್ತಿದ್ದಾರೆ ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೇಳಲಾಗಿದೆ.
ಕಳೆದ 12 ವರ್ಷಗಳಿಂದ ಆಲಪ್ಪುಳ ಜಿಲ್ಲೆಯ ನೂರನಾಡ್‌ನಲ್ಲಿ ಸಮಾಜಸೇವೆಯಲ್ಲಿ ತೊಡಗಿರುವ ಜಾನ್ಸನ್ ಅವರ ಕಾರ್ಯ ನಿಷ್ಠತೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!