ರಮೇಶ್ ಚೆನ್ನಿತ್ತಲ (ಸಂಗ್ರಹ ಚಿತ್ರ ) 
ಪ್ರಧಾನ ಸುದ್ದಿ

ಮತಾಂತರ ವಿವಾದ: ತನಿಖೆಗೆ ಕೇರಳ ಸರ್ಕಾರ ಆದೇಶ

ಭಾನುವಾರ ಕೇರಳದ ಆಲಪ್ಪುಳ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಕ್ರೈಸ್ತ ಧರ್ಮಕ್ಕೆ ಸೇರಿದ ೩೦ ಮಂದಿ ಹಿಂದೂ ಧರ್ಮಕ್ಕೆ ...

ತಿರುವನಂತಪುರಂ: ಭಾನುವಾರ ಕೇರಳದ ಆಲಪ್ಪುಳ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಕ್ರೈಸ್ತ ಧರ್ಮಕ್ಕೆ  ಸೇರಿದ ೩೦ ಮಂದಿ  ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಕೇರಳದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಹಿರಿಯ ಪೊಲೀಸ್ ಅಧಿಕಾರಿಗೆ ಆದೇಶಿಸಿದ್ದಾರೆ.

ಆಲ್ಲಪ್ಪುಳ ಜಿಲ್ಲೆಯಲ್ಲಿ ಎಂಟು ಕ್ರೈಸ್ತ ಕುಟುಂಬಗಳು ಸೇರಿದಂತೆ ಒಟ್ಟು 30 ಜನರನ್ನು ವಿಶ್ವ ಹಿಂದೂ ಪರಿಷತ್ ಸಂಘಟನೆ (ವಿಹಿಂಪ) ಮತಾಂತರ ಮಾಡಿತ್ತು. ಅದೇ ವೇಳೆ ಕೊಲ್ಲಂನಲ್ಲಿ 5 ಜನರನ್ನು ಮತಾಂತರ ಮಾಡಲಾಗಿತ್ತು.

ಈ ವಿಚಾರದ ಬಗ್ಗೆ ತನಿಖೆ ನಡೆಸುವಂತೆ ಸಚಿವ ಚೆನ್ನಿತ್ತಲ ಹೆಚ್ಚುವರಿ ಪೊಲೀಸ್ ನಿರ್ದೇಶಕ ಎ. ಹೇಮಚಂದ್ರನ್ ಅವರಿಗೆ ಆದೇಶಿಸಲಾಗಿದೆ.

ಆದಾಗ್ಯೂ, ಭಾನುವಾರ ಹಿಂದೂ ಧರ್ಮಕ್ಕೆ ಮತಾಂತರಗೊಂಡವರು ತಮ್ಮ ಸ್ವ ಇಚ್ಛೆಯಿಂದ ಮತಾಂತರಗೊಂಡಿದ್ದಾರೆ. ಇದರಲ್ಲಿ ನಮ್ಮ ಸಂಘಟನೆಯ ಕೈವಾಡವಿಲ್ಲ ಎಂದು ವಿಹಿಂಪ ಹೇಳಿಕೆ ನೀಡಿದೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ: ಪಶ್ಚಿಮ ಬಂಗಾಳ ಕ್ರೀಡಾ ಸಚಿವರ ತಲೆದಂಡ; ಅರೂಪ್ ಬಿಸ್ವಾಸ್ ರಾಜೀನಾಮೆ!

Lawrence Bishnoi ಜೊತೆ ನಂಟು: ಸೆಲ್ಫಿ ನೆಪದಲ್ಲಿ ಬಂಬಿಹಾ ಗ್ಯಾಂಗ್‌ನಿಂದ ಕಬಡ್ಡಿ ಆಟಗಾರ ರಾಣಾಗೆ ಗುಂಡಿಕ್ಕಿ ಬರ್ಬರ ಹತ್ಯೆ!

IPL Auction 2025: RCB ತೆಕ್ಕೆಗೆ ಮತ್ತೋರ್ವ ಆಲ್ರೌಂಡರ್, 7 ಕೋಟಿಗೆ Venkatesh Iyer ಸೇಲ್, ಕಿವೀಸ್ ಸ್ಟಾರ್ ವೇಗಿಯೂ ಬೆಂಗಳೂರು ಪಾಲು!

ದಾಖಲೆಯ ₹25.20 ಕೋಟಿಗೆ KKR ಪಾಲಾದ ಕ್ಯಾಮರೂನ್ ಗ್ರೀನ್; ಬಿಕರಿಯಾಗದ ಪೃಥ್ವಿ ಶಾ, ಸರ್ಫರಾಜ್ ಖಾನ್!

ತೆಗೆದುಕೊಂಡದ್ದು 1 ಲಕ್ಷ ರೂ. ಸಾಲ, ಬಡ್ಡಿ, ಚಕ್ರಬಡ್ಡಿ ಸೇರಿ ಆದದ್ದು 74 ಲಕ್ಷ ರೂ: 'ಕಿಡ್ನಿ ಮಾರಾಟ' ಮಾಡಿದ ರೈತ!

SCROLL FOR NEXT