ಆಟೋ ಚಾಲಕ ನರಸಿಂಹ 
ಪ್ರಧಾನ ಸುದ್ದಿ

ಬೆಂಗಳೂರು ಬ್ಲಾಸ್ಟ್: ಮಾನವೀಯತೆ ಮೆರೆದೆ ಆಟೋ ಚಾಲಕನ ಕಂಬನಿ

ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ

ಬೆಂಗಳೂರು: ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಚೆನ್ನೈ ಮೂಲದ ಮಹಿಳೆ ಭವಾನಿ(38) ಅವರನ್ನು ತಮ್ಮ ಆಟೋದಲ್ಲಿ ಮಲ್ಯ ಆಸ್ಪತ್ರೆಗೆ ಸೇರಿಸಿದ್ದ, ಆಟೋ ಚಾಲಕ ನರಸಿಂಹ ಕಂಬನಿ ಮಿಡಿದಿದ್ದಾರೆ.

ಚರ್ಚ್ ಸ್ಟ್ರೀಟ್ ನಲ್ಲಿ ಚಲಿಸುತ್ತಿದ್ದಾಗ ಗಾಯಗೊಂಡು ಬಿದ್ದಿದ್ದ ಈ ಮಹಿಳೆಯನ್ನು ತನ್ನ ಆಟೋದಲ್ಲಿ ಮಲ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವೀಯತೆ ಮೆರೆದಿದ್ದರೂ, ವಿಧಿಯ ಆಟವೇ ಬೇರೆಯಾಗಿತ್ತು. "ಇನ್ನೂ ವೇಗವಾಗಿ ಓಡುವ ಗಾಡಿ ನನ್ನದಾಗಿದ್ದರೆ, ಟ್ರಾಫಿಕ್ ಇಲ್ಲದೆ ಹೋಗಿದ್ದರೆ ಬಹುಷಃ ಆ ಮಹಿಳೆ ಉಳಿಯುತ್ತಿದ್ದರೇನೆ. ಅವರು ನನ್ನ ಸಂಬಂಧಿಕರೇನೂ ಅಲ್ಲ. ಆದರೆ ಅವರ ಮೃತ ಪಟ್ಟ ವಿಷಯ ತಿಳಿದು ನನಗೆ ತೀವ್ರ ನೋವುಂಟಾಗಿದೆ" ಎಂದಿದ್ದಾರೆ ಬೆಂಗಳೂರಿನ ರಾಜಾಜಿನಗರದ ಆಟೋ ಚಾಲಕ ನರಸಿಂಹ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT