ಎಂ.ಎನ್ ರೆಡ್ಡಿ 
ಪ್ರಧಾನ ಸುದ್ದಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಅವಧಿ 1 ಗಂಟೆ ಕಡಿತ

ನಿನ್ನೆ ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಡಿ.31ರಂದು ಮಧ್ಯರಾತ್ರಿಯ ಹೊಸವರ್ಷಾಚರಣೆ...

ಬೆಂಗಳೂರು: ನಿನ್ನೆ ಚರ್ಚ್ ಸ್ಟ್ರೀಟ್‌ನಲ್ಲಿ ನಡೆದ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಡಿ.31ರಂದು ಮಧ್ಯರಾತ್ರಿಯ ಹೊಸವರ್ಷಾಚರಣೆ ಅವಧಿ 1 ಗಂಟೆ ಕಡಿತಗೊಳಿಸಲಾಗಿದೆ.

ಈ ಮೊದಲು ಹೊಸ ವರ್ಷ ಸಂಭ್ರಮಾಚರಣೆಯ ಅವಧಿ ರಾತ್ರಿ 2 ಗಂಟೆಯವರೆಗೆ ಇತ್ತು.

ಆದಾಗ್ಯೂ, ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಿದ್ದು, ಸಂಭ್ರಮಾಚರಣೆಯ ಅವಧಿ 1 ಗಂಟೆ ಕಡಿತಗೊಳಿಸಲಾಗಿದೆ. ಹೀಗಿರುವಾಗ ರಾತ್ರಿ 1 ಗಂಟೆಯವರೆಗೆ ಮಾತ್ರ ಜನರು ಸಂಭ್ರಮಾಚರಣೆ ನಡೆಸಬಹುದು ಎಂದು ಸಿಟಿ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಆದೇಶ ವಿಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT