ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಅಮೃತಸರದಲ್ಲಿ ೧೨೮ ಜನ ಸಿಖ್ ಧರ್ಮಕ್ಕೆ ಮರುಮತಾಂತರ

ಧರ್ಮ ಜಾಗರಣ ಮಂಚ ಅಮೃತಸರದಲ್ಲಿ ಮಂಗಳವಾರ ಆಯೋಜಿಸಿದ್ದ ...

ಅಮೃತಸರ: ಧರ್ಮ ಜಾಗರಣ ಮಂಚ ಅಮೃತಸರದಲ್ಲಿ ಮಂಗಳವಾರ ಆಯೋಜಿಸಿದ್ದ 'ಘರ್ ವಾಪಸಿ' ಕಾರ್ಯಕ್ರಮದಲ್ಲಿ ೨೩ ಕ್ರಿಶ್ಚಿಯನ್ ಕುಟುಂಬಗಳ ೧೨೮ ಜನ ಸಿಖ್ ಧರ್ಮಕ್ಕೆ ಮರುಮತಾಂತರಗೊಂಡಿದ್ದಾರೆ. ಪಂಜಾಬಿನ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ "ಒತ್ತಾಯಪೂರ್ವಕ ಮತಾಂತರ"ಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆಇದೆ.

ಧರ್ಮ ಜಾಗರಣ ಮಚ ಪಂಜಾಬ್ ಘಟಕದ ಅಧ್ಯಕ್ಷ ರಾಮ್ ಗೋಪಾಲ್ ಯಾವುದೇ ಒತ್ತಡ ಹೇರಿರುವುದಾಗಲೀ ಅಥವಾ ಆಮಿಷ ಒಡ್ಡಿರುವುದಾಗಲಿ ಮಾಡಿಲ್ಲ ಎಂದಿದ್ದಾರೆ. ಮೂಲ ಮಜ್ಭಿ ಸಿಖ್ ಸಮುದಾಯಕ್ಕೆ ಸೇರಿದ್ದ ೧೨೮ ಜನ ಮತ್ತೆ ಸಿಖ್ ಸಮುದಾಯವನ್ನು ಒಪ್ಪಿಕೊಳ್ಳಲು ಆಸಕ್ತಿ ತೋರಿದ್ದರು. ಆದುದರಿಂದ ಗುರು ಗ್ರಂಥ್ ಸಾಹಿಬ್ ಸಮ್ಮುಖದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದಿದ್ದಾರೆ.

ಎಲ್ಲಾ ಮತಾಂತರಗಳನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಆಗ್ರಹಿಸಿರುವ ಮಂಚ್, ಆದರೆ ಒಬ್ಬ ತನ್ನ ಮೂಲ ಧರ್ಮಕ್ಕೆ ಸೇರಿಕೊಳ್ಳುವುದು ಅವನ ಹಕ್ಕು ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT