ನಿತೇಶ್ ರಾಣೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಗುಜರಾತಿ ಸಮುದಾಯವನ್ನು ಮತ್ತೆ ಅವಹೇಳನ ಮಾಡಿದ ನಿತೇಶ್ ರಾಣೆ

ಕಾಂಗ್ರೆಸ್ ನ ಈ ತಾಜಾ ವಿವಾದದಲ್ಲಿ, ಪಕ್ಷದ ಹಿರಿಯ ನಾಯಕ ನಾರಾಯಣ ರಾಣೆಯವರ ಪುತ್ರ ಶಾಸಕ ನಿತೇಶ್ ರಾಣೆ, ...

ಮುಂಬೈ: ಕಾಂಗ್ರೆಸ್ ನ ಈ ತಾಜಾ ವಿವಾದದಲ್ಲಿ, ಪಕ್ಷದ ಹಿರಿಯ ನಾಯಕ ನಾರಾಯಣ ರಾಣೆಯವರ ಪುತ್ರ ಶಾಸಕ ನಿತೇಶ್ ರಾಣೆ, ಮುಂಬೈನಲ್ಲಿ ನೆಲೆಸಿರುವ ಗುಜರಾತಿ ಸಮುದಾಯದ ಮೇಲೆ ಮತ್ತೆ ಕಿಡಿಕಾರಿದ್ದಾರೆ.

ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಿತೇಶ್ ಅವರು "ಸ್ವಚ್ಛ ಭಾರತ ಅಭಿಯಾನದಲ್ಲಿ ಮುಂಬೈನಿಂದ ಭಾಗವಹಿಸಲಿದ್ದೇನೆ ಹಾಗೂ ಮರಾಠಿ ದ್ವೇಷಿಸುವ ಎಲ್ಲಾ ಗುಜ್ಜೂಗಳನ್ನೂ ಒಂದೇ ಬಾರಿಗೆ ಇನ್ನಿಲ್ಲದಂತೆ ಸ್ವಚ್ಛ ಮಾಡಬೇಕೆಂದಿದ್ದೇನೆ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT