ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಧರ್ಮ ಮತ್ತು ಭಯೋತ್ಪಾದನೆ ಬೆಸೆಯದಂತೆ ವಿಶ್ವಕ್ಕೆ ಮೋದಿ ಸಲಹೆ

ಧರ್ಮ ಮತ್ತು ಭಯೋತ್ಪಾದನೆ ನಡುವಿನ ಬೆಸುಗೆಯನ್ನು ವಿಶ್ವ ಸಮುದಾಯ ತಿರಸ್ಕರಿಸಬೇಕೆಂದು...

ನಾಯ್ ಪ್ಯಿ ತಾವ್: ಧರ್ಮ ಮತ್ತು ಭಯೋತ್ಪಾದನೆ ನಡುವಿನ ಬೆಸುಗೆಯನ್ನು ವಿಶ್ವ ಸಮುದಾಯ ತಿರಸ್ಕರಿಸಬೇಕೆಂದು ಕರೆ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಎಲ್ಲ ರೀತಿಯ ಉಗ್ರ ಚಟುವಟಿಕೆಗಳನ್ನು ತಡೆಯಲು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಗಳು ಒಂದಾಗಬೇಕು ಎಂದಿದ್ದಾರೆ.

ಸೈಬರ್ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ದೇಶಗಳ ನಡುವಿನ ಸಂಬಂಧಗಳಿಗೆ ಮತ್ತು ಬೆಳವಣಿಗೆಗೆ ದಾರಿಯಾಗಬೇಕೆ ಹೊರತು ಭಿನಾಭಿಪ್ರಾಯಗಳಿಗಲ್ಲ ಎಂದು ಪೂರ್ವ ಏಶಿಯಾ ಶೃಂಗ ಸಭೆಯಲ್ಲಿ ಕರೆ ಕೊಟ್ಟಿದ್ದಾರೆ.

ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಮತ್ತಿ ಚೈನೀಸ್ ಪ್ರೀಮಿಯರ್ ಲಿ ಕೇಕ್ವೆಂಗ್ ಒಳಗೊಂಡಂತೆ ೧೮ ರಾಷ್ಟ್ರಗಳ ನಾಯಕರು ಮಯನ್ಮಾರಿನ ರಾಜಧಾನಿಯಲ್ಲಿ ೧ ದಿನದ ಪೂರ್ವ ಏಷಿಯಾ ಶೃಂಗ ಸಭೆಗೆ ಸೇರಿದ್ದಾರೆ.

"ಮನುಷ್ಯತ್ವದಲ್ಲಿ ನಂಬಿಕೆ ಇಟ್ಟವರೆಲ್ಲಾ ಒಂದಾಗಿ ಬರಬೇಕು. ರಿಲಿಜಿಯನ್ ಮತ್ತು ಭಯೋತ್ಪಾದನೆಗಿರುವ ಬೆಸುಗೆಯನ್ನು ತಿರಸ್ಕರಿಸಬೇಕು" ಎಂದಿದ್ದಾರೆ.

"ಭಯೋತ್ಪಾದನೆ ಮತ್ತು ತೀವ್ರಗಾಮಿತನದ ಸವಾಲುಗಳು ಹೆಚ್ಚಿವೆ. ಇದಕ್ಕೂ ಮತ್ತು ಡ್ರಗ್ ಸಾಗಾಣೆ, ಶಸ್ತ್ರಾಸ್ತ್ರ ಕಳ್ಳಸಾಗಾಣೆ, ಮತ್ತು ಅಕ್ರಮ ಹಣ ಚಲಾವಣೆಗು ಸಂಬಂಧವಿದೆ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT