ಹಿಮಾಂತಾ ಬಿಸ್ವಾ ಶರ್ಮಾ 
ಪ್ರಧಾನ ಸುದ್ದಿ

ಶಾರದಾ ಹಗರಣ: ಅಸ್ಸಾಂನ ಮಾಜಿ ಸಚಿವ ಹಿಮಾಂತಾ ವಿಚಾರಣೆ

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂದಿಸಿದಂತೆ ಸಿಬಿಐ ಬುಧವಾರ ಅಸ್ಸಾಂನ ಮಾಜಿ ಆರೋಗ್ಯ ಸಚಿವ ಹಿಮಾಂತಾ ಬಿಸ್ವಾ ಶರ್ಮಾರನ್ನು ...

ನವದೆಹಲಿ : ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂದಿಸಿದಂತೆ ಸಿಬಿಐ ಬುಧವಾರ ಅಸ್ಸಾಂನ ಮಾಜಿ ಆರೋಗ್ಯ ಸಚಿವ ಹಿಮಾಂತಾ ಬಿಸ್ವಾ ಶರ್ಮಾರನ್ನು ವಿಚಾರಣೆಗೊಳಪಡಿಸಿದೆ.
ರಾಜೀವ್ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗುವಂತೆ ಸಿಬಿಐ ಶರ್ಮಾ ಅವರಿಗೆ ಸೂಚನೆ ನೀಡಿತ್ತು.
ಪ್ರಕರಣದ  ವಿಚಾರಣೆ ವೇಳೆ ಶಾರದಾ ಗ್ರೂಪ್ ಮುಖ್ಯಸ್ಥ ಸುದೀಪ್ತಾ ಸೇನ್‌ರೊಂದಿಗೆ ಶರ್ಮಾ ಅವರ ಸಂಬಂಧ ಹೇಗಿತ್ತು ಎಂಬುದರ ಬಗ್ಗೆ ಸಿಬಿಐ ಪ್ರಶ್ನೆಗಳನ್ನು ಕೇಳಿದೆ.
ಅದೇ ವೇಳೆ ಅಸ್ಸಾಂನಲ್ಲಿ ಶಾರದಾ ಚಿಟ್ ಫಂಡ್‌ನ ನೆಟ್ವರ್ಕ್‌ನ್ನು ವಿಸ್ತರಿಸಲು ಅನುಮತಿ  ನೀಡಿರುವ ಬಗ್ಗೆ ಮತ್ತು ಪ್ರಸ್ತುತ ಕಂಪನಿಯೊಂದಿಗಿನ ವ್ಯವಹಾರಗಳ ಬಗ್ಗೆ ತಮ್ಮ ಪಾತ್ರವೇನಿತ್ತು ಎಂದುದರ ಬಗ್ಗೆ ಸಿಬಿಐ ಶರ್ಮಾರಲ್ಲಿ ಕೇಳಿದೆ.
2001ರ ಅವಧಿಯಲ್ಲಿ ತರುಣ್ ಗಗೋಯಿ ಅವರ ಸಚಿವ ಸಂಪುಟದಲ್ಲಿ  ಶರ್ಮಾ ಆರೋಗ್ಯ ಸಚಿವರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT