ನೇತಾಜಿ ಸುಭಾಷ್ ಚಂದ್ರ ಬೋಸ್ 
ಪ್ರಧಾನ ಸುದ್ದಿ

ನೇತಾಜಿ ಸಂಬಂಧಿತ ಇನ್ನೂ ಹಲವು ದಾಖಲೆಗಳು ರಹಸ್ಯ

ಯುಪಿಎ ಸರ್ಕಾರದ ಹಾದಿಯಲ್ಲೇ ಹೆಜ್ಜೆ ಇಟ್ಟಿರುವ ಎನ್ ಡಿ ಎ ಸರ್ಕಾರ, ನೇತಾಜಿ ...

ನವದೆಹಲಿ: ಯುಪಿಎ ಸರ್ಕಾರದ ಹಾದಿಯಲ್ಲೇ ಹೆಜ್ಜೆ ಇಟ್ಟಿರುವ ಎನ್ ಡಿ ಎ ಸರ್ಕಾರ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿಗೆ ಸಂಬಂಧಿಸಿದ ದಾಖಲೆಗಳನ್ನು ಸಾರ್ವಜನಿಕಗೊಳಿಸುವುದಕ್ಕೆ  ನಿರಾಕರಿಸಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ, "ಈ ದಾಖಲೆಗಳನ್ನು ಬಿಡುಗಡೆ ಮಾಡಿದರೆ, ವಿದೇಶಗಳ ಜೊತೆ ಭಾರತದ ಸಂಬಂಧಕ್ಕೆ ಧಕ್ಕೆ ಬರುತ್ತದೆ" ಎಂಬ ಕಾರಣ ಕೊಟ್ಟು ದಾಖಲೆಗಳ ಬಿಡುಗಡೆಗೆ ಪ್ರಧಾನ ಮಂತ್ರಿ ಕಾರ್ಯಾಲಯ ನಿರಾಕರಿಸಿದೆ.

ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿರುವ ನಾಲ್ಕು ಪ್ರಮುಖ ರಹಸ್ಯ ಕಡತಗಳು, ನೇತಾಜಿ ಮತ್ತು ಅವರ ಮಗಳ ಜೊತೆ ನಡೆದಿದ್ದ ಮಾತುಕತೆ, ನೇತಾಜಿ ಅವರ ಬೂಧಿಯನ್ನು ಭಾರತಕ್ಕೆ ತಂದದ್ದು ಹಾಗೂ ನ್ಯಾಯಮೂರ್ತಿ ಮುಖರ್ಜೀ ಸಮಿತಿ ನೇತಾಜಿ ಅವರ ಸಾವಿನ ಬಗ್ಗೆ ನಡೆಸಿದ ತನಿಖೆಯ ಎರಡು ಕಡತಗಳು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರ ಸುಭಾಷ್ ಅಗರವಾಲ್ ಅವರು "ರಹಸ್ಯ ಕಾಪಾಡುವುದಕ್ಕಿಂತ ಜನರಿಗೆ ನಿಜಾಂಶ ಗೊತ್ತು ಮಾಡುವುದು ಮುಖ್ಯ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT