ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾರ್ಯಾಚರಣೆ ಮುಂದುವರೆಸಿದ ಎಎಪಿ; ಪಂಜಾಬ್ ಮುಖಂಡನ ಉಚ್ಛಾಟನೆ

ಭಿನ್ನಮತೀಯರ ನಿರ್ಮೂಲನ ಕಾರ್ಯಾಚರಣೆಯನ್ನು ವಿಸ್ತರಿಸಿರುವ ಎಎಪಿ ಪಕ್ಷ ಪಂಜಾಬಿನ ಹಿರಿಯ ನಾಯಕನೊಬ್ಬನನ್ನು ಪಕ್ಷವಿರೋಧಿ ಚಟುವಟಿಕೆಗಳಿಗೆ ಉಚ್ಛಾಟನೆ

ನವದೆಹಲಿ: ಭಿನ್ನಮತೀಯರ ನಿರ್ಮೂಲನ ಕಾರ್ಯಾಚರಣೆಯನ್ನು ವಿಸ್ತರಿಸಿರುವ ಎಎಪಿ ಪಕ್ಷ ಪಂಜಾಬಿನ ಹಿರಿಯ ನಾಯಕನೊಬ್ಬನನ್ನು ಪಕ್ಷವಿರೋಧಿ ಚಟುವಟಿಕೆಗಳಿಗೆ ಉಚ್ಛಾಟನೆ ಮಾಡಿದೆ.

"ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡದ್ದಕ್ಕೆ ಪ್ರೊ. ಮಂಜಿತ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಮಾಧ್ಯಮದಲ್ಲಾಗಲಿ ಅಥವಾ ಹೊರಗಾಗಲೀ ಇನ್ನು ಮುಂದೆ ಅವರು ಪಕ್ಷವನ್ನು ಪ್ರತಿನಿಧಿಸುವುದಿಲ್ಲ" ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಮಂಜಿತ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರನ್ನು ಉಚ್ಛಾಟಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನನ್ನನು ಅಸಂವಿಧಾನಿಕವಾಗಿ ಹೊರಗೆ ಹಾಕಲಾಗಿದೆ" ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮದಿಂದಲೇ ನನಗೆ ವಿಷಯ ತಿಳಿದದ್ದು ಎಂದು ಕೂಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT