ವಿನೋದ್ ಕುಮಾರ್ 
ಪ್ರಧಾನ ಸುದ್ದಿ

ಬೆಂಗಳೂರು ಮಹಿಳೆಗೆ ಲೈಂಗಿಕ ಕಿರುಕುಳ: ದೆಹಲಿ ವಿಮಾನ ನಿಲ್ದಾಣದ ವಲಸೆ ಅಧಿಕಾರಿ ಬಂಧನ

ಬೆಂಗಳೂರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ದೆಹಲಿ ವಿಮಾನ ನಿಲ್ದಾಣದ ಹಿರಿಯ ವಲಸೆ ಅಧಿಕಾರಿ ವಿನೋದ್ ಕುಮಾರ್ ಅವರನ್ನು....

ನವದೆಹಲಿ: ಬೆಂಗಳೂರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ದೆಹಲಿ ವಿಮಾನ ನಿಲ್ದಾಣದ ಹಿರಿಯ ವಲಸೆ ಅಧಿಕಾರಿ ವಿನೋದ್ ಕುಮಾರ್ ಅವರನ್ನು ಗುರುವಾರ ಬಂಧಿಸಲಾಗಿದೆ.

ಮಾರ್ಚ್18ರಂದು ಹಾಂಕಾಂಗ್‌ಗೆ ಹೊರಟಿದ್ದ ಬೆಂಗಳೂರಿನ ಮಹಿಳೆಗೆ ವಿನೋದ್ ಕುಮಾರ್ ವೈಯಕ್ತಿಕ ವಿಷಯಗಳ ಬಗ್ಗೆ ಅಸಂಬದ್ಧವಾದ ಪ್ರಶ್ನೆಗಳನ್ನು ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ಈ ಸಂಬಂಧ ಅಧಿಕಾರಿ  ವಿರುದ್ಧ ಇತ್ಚೀಚಿಗೆ ಎಫ್ಐಆರ್‌ ದಾಖಲಿಸಲಾಗಿತ್ತು. ಅಲ್ಲದೆ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವಾಲಯ ಈತನನ್ನು ಸೇವೆಯಿಂದ ಅಮಾನತು ಮಾಡಿತ್ತು.

"ನಿನಗೆ ಎಷ್ಟು ಮಕ್ಕಳಿವೆ, ನೀನು ಕುಡಿಯುತ್ತೀಯಾ, ಸಿಗರೇಟ್‌ ಸೇದುತ್ತೀಯಾ, ಚಿಕನ್‌ ತಿನ್ನುತ್ತೀಯಾ, ನಿನ್ನ ಗಂಡ ಇಲ್ಲದ ವೇಳೆಯಲ್ಲಿ ಪರ ಪುರುಷರೊಂದಿಗೆ ಮಲಗುತ್ತೀಯಾ, ನನಗೆ ಮೂರನೇ ಮಗು ಪಡೆಯಲು ಅವಕಾಶ ನೀಡುತ್ತೀಯಾ' ಎಂಬುದಾಗಿ ಮಹಿಳೆಗೆ ಈತ ಪ್ರಶ್ನೆಗಳನ್ನು ಕೇಳಿದ್ದ ಎಂದು ದೂರಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT