ಯೆಮೆನ್: ಕೊನೇ ಹಡಗು ವಾಪಸ್ 
ಪ್ರಧಾನ ಸುದ್ದಿ

ಯೆಮೆನ್: ಕೊನೇ ಹಡಗು ವಾಪಸ್

ಸಂಘರ್ಷಪೀಡಿತ ಯಮೆನ್ ನಿಂದ ಭಾರತೀಯರನ್ನು ರಕ್ಷಿಸುವ ಕಾರ್ಯ ಬಹುತೇಕ ಮುಗಿದಿದೆ. ಯೆಮೆನ್‍ನಿಂದ ರಕ್ಷಿಸಲ್ಪಟ್ಟ 475 ಮಂದಿಯಿದ್ದ ಭಾರತ ನೌಕಾ ಸೇನೆಯ ಎರಡು ನೌಕೆಗಳು ಶನಿವಾರ ಕೊಚ್ಚಿಗೆ ಬಂದಿಳಿದಿದೆ...

ಕೊಚ್ಚಿ: ಸಂಘರ್ಷಪೀಡಿತ ಯಮೆನ್ ನಿಂದ ಭಾರತೀಯರನ್ನು ರಕ್ಷಿಸುವ ಕಾರ್ಯ ಬಹುತೇಕ ಮುಗಿದಿದೆ. ಯೆಮೆನ್‍ನಿಂದ ರಕ್ಷಿಸಲ್ಪಟ್ಟ 475 ಮಂದಿಯಿದ್ದ ಭಾರತ ನೌಕಾ ಸೇನೆಯ ಎರಡು ನೌಕೆಗಳು ಶನಿವಾರ ಕೊಚ್ಚಿಗೆ ಬಂದಿಳಿದಿದೆ.

ಇದರಲ್ಲಿ 73 ಮಂದಿ ಭಾರತೀಯರಾಗಿದ್ದರೆ, ಉಳಿದವರು 337 ಮಂದಿ ಬಾಂಗ್ಲಾದೇಶಕ್ಕೆ ಸೇರಿದವರಾಗಿದ್ದಾರೆ. ಎಂ. ವಿ.ಕಾವರಟ್ಟಿ ಮತ್ತು ಎಂ.ವಿ. ಕೋರಲ್ಸ್ ಏ.12ರಂದು ಯೆಮೆನ್‍ನಿಂದ ಪ್ರಯಾಣ ಆರಂಭಿಸಿತ್ತು. ಕೊಚ್ಚಿಯಿಂದ ಸಂತ್ರಸ್ತರನ್ನು ರೈಲ್ವೆಯ ನೆರವಿನೊಂದಿಗೆ ಹುಟ್ಟೂರಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿತ್ತು.

ಇದು ಭಾರತದ ಕೊನೆಯ ರಕ್ಷಣಾ ಕಾರ್ಯಾಚರಣೆಯಾಗಿದ್ದು ಗಲಭೆಪೀಡಿತ ಯೆಮೆನ್‍ನಿಂದ ಈವರೆಗೆ ಕೇಂದ್ರ ಸರ್ಕಾರ 5 ಸಾವಿರಕ್ಕೂ ಅಧಿಕ ಭಾರತೀಯರನ್ನು ರಕ್ಷಿಸಿದೆ. ಯುದ್ಧಪೀಡಿತ ಯೆಮೆನ್‍ನಿಂದ ಸುರಕ್ಷಿತವಾಗಿ ಹಡಗಿನ ಮೂಲಕ ಕೊಚ್ಚಿಗೆ ಬಂದಿಳಿದ ಭಾರತೀಯರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT