ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

೨೦೧೪ರಲ್ಲಿ ೫೬೦೦ ರೈತರ ಆತ್ಮಹತ್ಯೆ

ಕಳೆದ ವರ್ಷ ೫೬೦೦ ಕ್ಕಿಂತಲೂ ಹೆಚ್ಚು ರೈತ್ಯರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಹರಿಭಾಯಿ ಪರಥಿಭಾಯಿ ಚೌಧರಿ

ನವದೆಹಲಿ: ಕಳೆದ ವರ್ಷ ೫೬೦೦ ಕ್ಕಿಂತಲೂ ಹೆಚ್ಚು ರೈತ್ಯರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಹರಿಭಾಯಿ ಪರಥಿಭಾಯಿ ಚೌಧರಿ ಬುಧವಾರ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಸಿಪಿಐ(ಮಾರ್ಕ್ಸಿಸ್ಟ್) ಪಕ್ಷದ ಸದಸ್ಯ ಸಿ ಪಿ ನಾಯಾಯಣನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ೨೦೧೪ರಲ್ಲಿ ೧,೩೧,೬೬೬ ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

"ಇವುರಲ್ಲಿ ೫೬೫೦ ರೈತರು, ೨೦೧೪೮ ಗೃಹಿಣಿಯರು, ೮೦೬೮ ವಿದ್ಯಾರ್ಥಿಗಳು, ೨೩೦೮ ಸಾಲಬಾಧಿತ ಜನರು ಹಾಗೂ ೭೧೦೪ ಮಾನಸಿಕ ಅಸ್ವಸ್ಥರು" ಎಂದು ವಿವರ ನೀಡಿದ್ದಾರೆ.

ಮಾನಸಿಕ ಖಿನ್ನತೆ, ಸೀಜೋಫ್ರೀನಿಯಾ, ಕುಡಿತದ ಚಟ, ಇತ್ಯಾದಿ ಮಾನಸಿಕ ತೊಂದರೆಗಳು ಈ ಆತ್ಮಹತ್ಯೆಗೆ ಎಡೆ ಮಾಡಿಕೊಟ್ಟಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT