ಕಯ್ಯಾರ ಕಿಞ್ಞಣ್ಣ ರೈ(ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಸಾಹಿತಿ, ನಾಡೋಜ ಕಯ್ಯಾರ ಕಿಞ್ಞಣ್ಣ ರೈ ವಿಧಿವಶ

ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ವಿಧಿವಶರಾಗಿದ್ದಾರೆ...

ಬೆಂಗಳೂರು: ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ವಿಧಿವಶರಾಗಿದ್ದಾರೆ.

ಶತಾಯುಷಿ ಕಯ್ಯಾರ ಕಿಞ್ಞಣ್ಣ ರೈ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಕಾಸರಗೋಡಿನ ಬದಿಯಡ್ಕ ಗ್ರಾಮದ ಮನೆಯಲ್ಲಿ ನಿಧನರಾಗಿದ್ದಾರೆ.

1915ರ ಜೂನ್ 8 ರಂದು ಕಾಸರಗೋಡಿನ ಪೆರಡಾಲ ಗ್ರಾಮದಲ್ಲಿ ಜನಿಸಿದ್ದರು. ರೈರ ತಂದೆ ದುರ್ಗಪ್ಪ ರೈ ತಾಯಿ ದೇಯಕ್ಕ.

ಕಯ್ಯಾರ ಕಿಞ್ಞಣ್ಣ ರೈ ಅವರು ಹಲವು ತುಳು ಕವನ ಲೇಖನಗಳನ್ನು ಬರೆದಿದ್ದಾರೆ. ಶ್ರೀಮುಖ, ಐಕ್ಯಗಾನ, ಕೊರಗ, ಚೇತನ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ ಕವನ ಸಂಕಲನಗಳು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದ ಕಯ್ಯಾರ ಕಿಞ್ಞಣ್ಣ ರೈ ಅವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಭಾತ, ರಾಷ್ಟ್ರಬಂಧು ಪತ್ರಿಕೆಗಳಲ್ಲಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT