ಕಯ್ಯಾರ ಕಿಞ್ಞಣ್ಣ ರೈ(ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಸಾಹಿತಿ, ನಾಡೋಜ ಕಯ್ಯಾರ ಕಿಞ್ಞಣ್ಣ ರೈ ವಿಧಿವಶ

ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ವಿಧಿವಶರಾಗಿದ್ದಾರೆ...

ಬೆಂಗಳೂರು: ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ವಿಧಿವಶರಾಗಿದ್ದಾರೆ.

ಶತಾಯುಷಿ ಕಯ್ಯಾರ ಕಿಞ್ಞಣ್ಣ ರೈ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಕಾಸರಗೋಡಿನ ಬದಿಯಡ್ಕ ಗ್ರಾಮದ ಮನೆಯಲ್ಲಿ ನಿಧನರಾಗಿದ್ದಾರೆ.

1915ರ ಜೂನ್ 8 ರಂದು ಕಾಸರಗೋಡಿನ ಪೆರಡಾಲ ಗ್ರಾಮದಲ್ಲಿ ಜನಿಸಿದ್ದರು. ರೈರ ತಂದೆ ದುರ್ಗಪ್ಪ ರೈ ತಾಯಿ ದೇಯಕ್ಕ.

ಕಯ್ಯಾರ ಕಿಞ್ಞಣ್ಣ ರೈ ಅವರು ಹಲವು ತುಳು ಕವನ ಲೇಖನಗಳನ್ನು ಬರೆದಿದ್ದಾರೆ. ಶ್ರೀಮುಖ, ಐಕ್ಯಗಾನ, ಕೊರಗ, ಚೇತನ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ ಕವನ ಸಂಕಲನಗಳು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದ ಕಯ್ಯಾರ ಕಿಞ್ಞಣ್ಣ ರೈ ಅವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಭಾತ, ರಾಷ್ಟ್ರಬಂಧು ಪತ್ರಿಕೆಗಳಲ್ಲಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!