ಕಯ್ಯಾರ ಕಿಞ್ಞಣ್ಣ ರೈ(ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಸಾಹಿತಿ, ನಾಡೋಜ ಕಯ್ಯಾರ ಕಿಞ್ಞಣ್ಣ ರೈ ವಿಧಿವಶ

ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ವಿಧಿವಶರಾಗಿದ್ದಾರೆ...

ಬೆಂಗಳೂರು: ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ವಿಧಿವಶರಾಗಿದ್ದಾರೆ.

ಶತಾಯುಷಿ ಕಯ್ಯಾರ ಕಿಞ್ಞಣ್ಣ ರೈ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಕಾಸರಗೋಡಿನ ಬದಿಯಡ್ಕ ಗ್ರಾಮದ ಮನೆಯಲ್ಲಿ ನಿಧನರಾಗಿದ್ದಾರೆ.

1915ರ ಜೂನ್ 8 ರಂದು ಕಾಸರಗೋಡಿನ ಪೆರಡಾಲ ಗ್ರಾಮದಲ್ಲಿ ಜನಿಸಿದ್ದರು. ರೈರ ತಂದೆ ದುರ್ಗಪ್ಪ ರೈ ತಾಯಿ ದೇಯಕ್ಕ.

ಕಯ್ಯಾರ ಕಿಞ್ಞಣ್ಣ ರೈ ಅವರು ಹಲವು ತುಳು ಕವನ ಲೇಖನಗಳನ್ನು ಬರೆದಿದ್ದಾರೆ. ಶ್ರೀಮುಖ, ಐಕ್ಯಗಾನ, ಕೊರಗ, ಚೇತನ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ ಕವನ ಸಂಕಲನಗಳು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದ ಕಯ್ಯಾರ ಕಿಞ್ಞಣ್ಣ ರೈ ಅವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಭಾತ, ರಾಷ್ಟ್ರಬಂಧು ಪತ್ರಿಕೆಗಳಲ್ಲಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT