ಕರ್ನಾಟಕ ಲೋಕಾಯುಕ್ತ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ವಿಧಾನ ಪರಿಷತ್ ಸದಸ್ಯನ ಬಳಿ ರು.15 ಲಕ್ಷ ಸುಲಿಗೆ?

ವಿಧಾನಪರಿಷತ್ ಸದಸ್ಯರೊಬ್ಬರಿಂದ ರು.15 ಲಕ್ಷ ಸುಲಿಗೆ ಮಾಡಿದ್ದರು ಅಶ್ವಿನ್‍ರಾವ್? ಎಸ್‍ಐಟಿ ಅಧಿಕಾರಿಗಳ ಮುಂದೆ ಪ್ರಕರಣದ ಎರಡನೇ ಆರೋಪಿ ಅಶೋಕ್ ಕುಮಾರ್ ಈ ಸ್ಫೋಟಕ ಮಾಹಿತಿ ನೀಡಿದ್ದಾನೆಂದು ತಿಳಿದು ಬಂದಿದೆ...

ಬೆಂಗಳೂರು: ವಿಧಾನಪರಿಷತ್ ಸದಸ್ಯರೊಬ್ಬರಿಂದ ರು.15 ಲಕ್ಷ ಸುಲಿಗೆ ಮಾಡಿದ್ದರು ಅಶ್ವಿನ್‍ರಾವ್? ಎಸ್‍ಐಟಿ ಅಧಿಕಾರಿಗಳ ಮುಂದೆ ಪ್ರಕರಣದ ಎರಡನೇ ಆರೋಪಿ ಅಶೋಕ್ ಕುಮಾರ್ ಈ ಸ್ಫೋಟಕ ಮಾಹಿತಿ ನೀಡಿದ್ದಾನೆಂದು ತಿಳಿದು ಬಂದಿದೆ.

ಅಶ್ವಿನ್ ಗ್ಯಾಂಗ್‍ನ ಸದಸ್ಯರು ವಿಧಾನ ಪರಿಷತ್ ಸದಸ್ಯರಿಗೆ ಬೆದರಿಕೆ ಹಾಕಿ ರು.15 ಲಕ್ಷ ವಸೂಲಿ ಮಾಡಿದ್ದರು. ಏಪ್ರಿಲ್ 21-23ನೇ ತಾರೀಖಿನ ಅವಧಿಯಲ್ಲಿ ಈ ಹಣ ವಸೂಲಿ ನಡೆದಿದೆ. ಆದರೆ ಖಚಿತವಾಗಿ ಯಾವ ದಿನ ಡೀಲ್ ನಡೆದಿದೆ ಎನ್ನುವುದು ನೆನಪಿಗೆ ಬರುತ್ತಿಲ್ಲ ಎಂದು ಆರೋಪಿ ಅಶೋಕ್ ಕುಮಾರ್ ಹೇಳಿದ್ದಾನೆ.

ಚಿಕಿತ್ಸೆಗೆಂದು ಈ ಮೂರು ದಿನ ಅಶ್ವಿನ್ ರಾವ್ ಬೆಂಗಳೂರಿಗೆ ಬಂದಿದ್ದರು. ನಗರಕ್ಕೆ ಆಗಮಿಸುವ ಮುನ್ನ ವಿಧಾನ ಪರಿಷತ್ ಸದಸ್ಯರಿಗೆ ಕರೆ ಮಾಡಿ ಅವರು ರು.25 ಲಕ್ಷ ಹಣ ನೀಡಬೇಕು. ಇಲ್ಲದಿದ್ದಲ್ಲಿ ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಮನೆ ಮೇಲೆ ದಾಳಿ ನಡೆಸುವ ಬೆದರಿಕೆ ಹಾಕಿದ್ದರು. ಅಂತಿಮವಾಗಿ ರು.15 ಲಕ್ಷಕ್ಕೆ ಡೀಲ್ ಕುದುರಿತ್ತು. ಅದರಂತೆ ಶಾಸಕರ ಪರವಾಗಿ ಅವರ ವ್ಯಕ್ತಿ ಕ್ರೆಸೆಂಟ್ ರಸ್ತೆಯಲ್ಲಿರುವ ಲೋಕಾಯುಕ್ತರ ಅಧಿಕೃತ ನಿವಾಸದ ಆವರಣದಲ್ಲಿ ಭೇಟಿಯಾಗಿ ಸೂಟ್‍ಕೇಸ್‍ನಲ್ಲಿ ಹಣ ನೀಡಿ ಹೋಗಿದ್ದರು. ಇದಕ್ಕೆ ನಾನೇ ಸಾಕ್ಷಿ ಎಂದು ಅಶೋಕ್ ಕುಮಾರ್ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!