ವ್ಯಾಪಂ ಹಗರಣದ ವಿರುದ್ಧ ಪ್ರತಿಭಟನೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ವ್ಯಾಪಂ ಹಗರಣ: ೭೬ನೇ ಎಫ್ ಐ ಆರ್ ದಾಖಲು ಮಾಡಿದ ಸಿಬಿಐ

ಮಧ್ಯಪ್ರದೇಶದ ವ್ಯಾಪಂ ಹಗರಣದ ಸಂಬಂಧ ಸಿಬಿಐ ಸೋಮವಾರ ೭೬ನೇ ಎಫ್ ಐ ಆರ್ ದಾಖಲು ಮಾಡಿದೆ.

ನವದೆಹಲಿ: ಮಧ್ಯಪ್ರದೇಶದ ವ್ಯಾಪಂ ಹಗರಣದ ಸಂಬಂಧ ಸಿಬಿಐ ಸೋಮವಾರ ೭೬ನೇ ಎಫ್ ಐ ಆರ್ ದಾಖಲು ಮಾಡಿದೆ.

ವ್ಯಾಪಂ ನಡೆಸಿದ್ದ ೨೦೧೩ ರ ಪೊಲೀಸ್ ಕಾಂಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ ತಪ್ಪೆಸಗಿದ್ದಾರೆ ಎಂದು ಆರೋಪಿಸಲಾಗಿರುವ ೮ ಜನರ ವಿರುದ್ದ ಈ ಹೊಸ ಅಫ್ ಐ ಆರ್ ದಾಖಲಿಸಲಾಗಿದೆ ಎಂದು ಸಿಬಿಐ ತಿಳಿಸಿದೆ.

ವ್ಯಾಪಂ ವಿರುದ್ಧ ಈಗಾಗಲೇ ೭೪ ಎಫ್ ಐ ಆರ್ ದಾಖಲಿಸಿರುವ ಸಿಬಿಐ, ೧೨ ಪ್ರಾಥಮಿಕ ತನಿಖೆಗಳನ್ನು ಕೂಡ ಪ್ರಾರಂಭಿಸಿದೆ.

ಜುಲೈ ೯ ರಂದು ಸುಪ್ರೀಮ್ ಕೋರ್ಟ್ ವ್ಯಾಪಂ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿತ್ತು.

ಈ ಹಗರಣಕ್ಕೆ ಸಂಬಂಧಪಟ್ಟ ೪೦ ಜನರು ನಿಗೂಢವಾಗಿ ಸಾವನ್ನಪ್ಪಿದ್ದು ದೇಶವನ್ನು ಬೆಚ್ಚಿ ಬೀಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT