ಪಾಕಿಸ್ತಾನ ರಕ್ಷಣಾ ಸಲಹೆಗಾರ ಸತ್ರಜ್ ಅಜೀಜ್ 
ಪ್ರಧಾನ ಸುದ್ದಿ

ಕಾಶ್ಮೀರಿ ಪ್ರತ್ಯೇಕವಾದಿಗಳಿಹೆ ಆಹ್ವಾನ ಸಮರ್ಥಿಸಿಕೊಂಡ ಪಾಕಿಸ್ತಾನ ಆಯೋಗ

ಪಾಕಿಸ್ತಾನ ರಕ್ಷಣಾ ಸಲಹೆಗಾರ ಸತ್ರಜ್ ಅಜೀಜ್ ಅವರ ಭೇಟಿಗೆ ಕಾಶ್ಮೀರ ಪ್ರತ್ಯೇಕವಾದಿ ನಾಯಕರಿಗೆ ಆಹ್ವಾನ ನೀಡಿರುವ ನಡೆಯನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನ

ನವದೆಹಲಿ: ಪಾಕಿಸ್ತಾನ ರಕ್ಷಣಾ ಸಲಹೆಗಾರ ಸತ್ರಜ್ ಅಜೀಜ್ ಅವರ ಭೇಟಿಗೆ ಕಾಶ್ಮೀರ ಪ್ರತ್ಯೇಕವಾದಿ ನಾಯಕರಿಗೆ ಆಹ್ವಾನ ನೀಡಿರುವ ನಡೆಯನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಇಂತಹ ಭೇಟಿಗಳು ಹಿಂದೆ ಕಂಡಿರದವೇನೆಲ್ಲ ಎಂದಿದೆ.

ಭಯೋತ್ಪಾದನೆ ಬಗ್ಗೆ ಚರ್ಚಿಸಲು ಆಗಸ್ಟ್ ೨೩ರಂದು ಅಜೀಜ್ ಅವರು ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಲಿದ್ದಾರೆ. ಇದಕ್ಕೂ ಮುಂಚೆ ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಷಾ ಗಿಲಾನಿ ಮತ್ತಿತರಿಗೆ ಪಾಕಿಸ್ತಾನ ರಾಯಭಾರಿ ಕಚೇರಿ ಆಹ್ವಾನ ನೀಡಿತ್ತು.

"ನಾವು ಅವರನ್ನು (ಕಾಶ್ಮೀರಿ ಪ್ರತ್ಯೇಕವಾದಿಗಳು) ಆಗಾಗ ಭೇಟಿ ಮಾಡುತ್ತಲೇ ಇದ್ದೇವೆ. ಇದರಲ್ಲಿ ಹೊಸತೇನಿಲ್ಲ. ಇದರ ಸುತ್ತ ಇಷ್ಟೊಂದು ಚರ್ಚೆ ಏಕಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ" ಎಂದು ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿ ಮಂಜೂರ್ ಅಲಿ ಮೆಮನ್ ತಿಳಿಸಿದ್ದಾರೆ.

ಪಾಕಿಸ್ತಾನ ಈ ನಡೆಗೆ ಪ್ರತಿಕ್ರಿಯಿಸಿದ್ದ ಭಾರತ ಈ ಭೇಟಿ ನಡೆದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT