ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಪಕ್ಷೇತರರಿಂದ 10 ಕೋಟಿಗೆ ಡಿಮ್ಯಾಂಡ್!

ಪಕ್ಷೇತರ ಶಾಸಕರು ತಲಾ 10 ಕೋಟಿ ನೀಡುವಂತೆ, ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವಂತೆ ಬಿಜೆಪಿಗೆ ಡಿಮಾ್ಯಂಡ್ ಮಾಡಿದ್ದರು ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಮೂವರು ಪಕ್ಷೇತರರು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು...

ಬೆಂಗಳೂರು: ಪಕ್ಷೇತರ ಶಾಸಕರು ತಲಾ 10 ಕೋಟಿ ನೀಡುವಂತೆ, ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವಂತೆ ಬಿಜೆಪಿಗೆ ಡಿಮ್ಯಾಂಡ್ ಮಾಡಿದ್ದರು ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಮೂವರು ಪಕ್ಷೇತರರು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ. ಆದರೆ, ಹಣ ನೀಡಲು ಸುತಾರಾಂ ಒಪ್ಪಲಿಲ್ಲ, ಸ್ಥಾಯಿ ಸಮಿತಿಯನ್ನು ಖಚಿತಪಡಿಸಿದೆವು ಎಂದು ಹೇಳಿದ್ದಾರೆ.

ಈ ನಡುವೆಯೇ ಜೆಡಿಎಸ್‍ನ ಇಬ್ಬರು, ಕಾಂಗ್ರೆಸ್‍ನ ಮೂವರು ಶಾಸಕರು ಈ ಸಂದರ್ಭ ಬಳಸಿಕೊಂಡು ಪಕ್ಷೇತರ ಶಾಸಕರನ್ನು ಒಟ್ಟು ಮಾಡಿದ್ದಾರೆ. ಇಲ್ಲಿ ಹಣ ಕೇಳಿದವರು ಅಲ್ಲಿ ಹಣ
ಪಡೆಯುತ್ತಿಲ್ಲ ಎಂಬುದೇನು ಖಾತ್ರಿ ಎಂದು ರಾಜಕೀಯ ಬೆಳವಣಿಗೆಯನ್ನು ವಿಶ್ಲೇಷಿಸಿ ದರು. ಈ ಮಧ್ಯೆಯೇ ಕೇರಳದ ರೆಸಾಟ್ರ್ ನಿಂದ ಪ್ರತಿಕ್ರಿಯೆ ನೀಡಿರುವ ಪಕ್ಷೇತರ ಸದಸ್ಯರು, ತಾವು ಕಾಂಗ್ರೆಸ್‍ಗೆ ಬೆಂಬಲಿಸುತ್ತಿದ್ದೇವೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT