ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಪಕ್ಷೇತರರಿಂದ 10 ಕೋಟಿಗೆ ಡಿಮ್ಯಾಂಡ್!

ಪಕ್ಷೇತರ ಶಾಸಕರು ತಲಾ 10 ಕೋಟಿ ನೀಡುವಂತೆ, ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವಂತೆ ಬಿಜೆಪಿಗೆ ಡಿಮಾ್ಯಂಡ್ ಮಾಡಿದ್ದರು ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಮೂವರು ಪಕ್ಷೇತರರು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು...

ಬೆಂಗಳೂರು: ಪಕ್ಷೇತರ ಶಾಸಕರು ತಲಾ 10 ಕೋಟಿ ನೀಡುವಂತೆ, ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವಂತೆ ಬಿಜೆಪಿಗೆ ಡಿಮ್ಯಾಂಡ್ ಮಾಡಿದ್ದರು ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಮೂವರು ಪಕ್ಷೇತರರು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ. ಆದರೆ, ಹಣ ನೀಡಲು ಸುತಾರಾಂ ಒಪ್ಪಲಿಲ್ಲ, ಸ್ಥಾಯಿ ಸಮಿತಿಯನ್ನು ಖಚಿತಪಡಿಸಿದೆವು ಎಂದು ಹೇಳಿದ್ದಾರೆ.

ಈ ನಡುವೆಯೇ ಜೆಡಿಎಸ್‍ನ ಇಬ್ಬರು, ಕಾಂಗ್ರೆಸ್‍ನ ಮೂವರು ಶಾಸಕರು ಈ ಸಂದರ್ಭ ಬಳಸಿಕೊಂಡು ಪಕ್ಷೇತರ ಶಾಸಕರನ್ನು ಒಟ್ಟು ಮಾಡಿದ್ದಾರೆ. ಇಲ್ಲಿ ಹಣ ಕೇಳಿದವರು ಅಲ್ಲಿ ಹಣ
ಪಡೆಯುತ್ತಿಲ್ಲ ಎಂಬುದೇನು ಖಾತ್ರಿ ಎಂದು ರಾಜಕೀಯ ಬೆಳವಣಿಗೆಯನ್ನು ವಿಶ್ಲೇಷಿಸಿ ದರು. ಈ ಮಧ್ಯೆಯೇ ಕೇರಳದ ರೆಸಾಟ್ರ್ ನಿಂದ ಪ್ರತಿಕ್ರಿಯೆ ನೀಡಿರುವ ಪಕ್ಷೇತರ ಸದಸ್ಯರು, ತಾವು ಕಾಂಗ್ರೆಸ್‍ಗೆ ಬೆಂಬಲಿಸುತ್ತಿದ್ದೇವೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT