ಪ್ರವಾಹ ಸಂತ್ರಸ್ಥರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿರುವ ಜನ 
ಪ್ರಧಾನ ಸುದ್ದಿ

ಸಹಜ ಸ್ಥಿತಿಯತ್ತ ಚೆನ್ನೈ, ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಇಳಿಕೆ

ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಆಪಾಯದಿಂದ ಹೊರ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈ: ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಆಪಾಯದಿಂದ ಹೊರ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಇಂದು ಬೆಳಗ್ಗೆಯಿಂದ ಮಳೆ ಬಂದಿಲ್ಲ. ಹೀಗಾಗಿ ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜನರ ತಮ್ಮ ದಿನಬಳಕೆ ವಸ್ತುಗಳಿಗಾಗಿ ಮನೆಯಿಂದ ಹೊರ ಬರುತ್ತಿದ್ದಾರೆ.

ಇನ್ನು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಇದುವರೆಗೂ 9 ಸಾವಿರ ಮಂದಿಯನ್ನು ರಕ್ಷಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಾಹ ನಿರ್ದೇಶಕ ಒ.ಪಿ.ಸಿಂಗ್ ಅವರು ತಿಳಿಸಿದ್ದಾರೆ.

ಚೆನ್ನೈ ಮಹಾನಗರದಲ್ಲಿ ಸಂಪರ್ಕ ವ್ಯವಸ್ಥೆ ಉತ್ತಮವಾಗುತ್ತಿದ್ದು, ಮುಂದಿನ ಮೂರು ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ. ಜನರ ರಕ್ಷಣೆಗೆ ಎನ್‌ಡಿಆರ್‌ಎಫ್ ಸಿಬ್ಬಂದಿ ನಿರಂತರ ಯತ್ನ ನಡೆಸುತ್ತಿದ್ದಾರೆ ಎಂದು ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!