ಪ್ರವಾಹ ಸಂತ್ರಸ್ಥರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿರುವ ಜನ 
ಪ್ರಧಾನ ಸುದ್ದಿ

ಸಹಜ ಸ್ಥಿತಿಯತ್ತ ಚೆನ್ನೈ, ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಇಳಿಕೆ

ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಆಪಾಯದಿಂದ ಹೊರ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈ: ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಆಪಾಯದಿಂದ ಹೊರ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಇಂದು ಬೆಳಗ್ಗೆಯಿಂದ ಮಳೆ ಬಂದಿಲ್ಲ. ಹೀಗಾಗಿ ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜನರ ತಮ್ಮ ದಿನಬಳಕೆ ವಸ್ತುಗಳಿಗಾಗಿ ಮನೆಯಿಂದ ಹೊರ ಬರುತ್ತಿದ್ದಾರೆ.

ಇನ್ನು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಇದುವರೆಗೂ 9 ಸಾವಿರ ಮಂದಿಯನ್ನು ರಕ್ಷಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಾಹ ನಿರ್ದೇಶಕ ಒ.ಪಿ.ಸಿಂಗ್ ಅವರು ತಿಳಿಸಿದ್ದಾರೆ.

ಚೆನ್ನೈ ಮಹಾನಗರದಲ್ಲಿ ಸಂಪರ್ಕ ವ್ಯವಸ್ಥೆ ಉತ್ತಮವಾಗುತ್ತಿದ್ದು, ಮುಂದಿನ ಮೂರು ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ. ಜನರ ರಕ್ಷಣೆಗೆ ಎನ್‌ಡಿಆರ್‌ಎಫ್ ಸಿಬ್ಬಂದಿ ನಿರಂತರ ಯತ್ನ ನಡೆಸುತ್ತಿದ್ದಾರೆ ಎಂದು ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT