ಪ್ರವಾಹ ಸಂತ್ರಸ್ಥರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿರುವ ಜನ 
ಪ್ರಧಾನ ಸುದ್ದಿ

ಸಹಜ ಸ್ಥಿತಿಯತ್ತ ಚೆನ್ನೈ, ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಇಳಿಕೆ

ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಆಪಾಯದಿಂದ ಹೊರ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈ: ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಆಪಾಯದಿಂದ ಹೊರ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಇಂದು ಬೆಳಗ್ಗೆಯಿಂದ ಮಳೆ ಬಂದಿಲ್ಲ. ಹೀಗಾಗಿ ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜನರ ತಮ್ಮ ದಿನಬಳಕೆ ವಸ್ತುಗಳಿಗಾಗಿ ಮನೆಯಿಂದ ಹೊರ ಬರುತ್ತಿದ್ದಾರೆ.

ಇನ್ನು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಇದುವರೆಗೂ 9 ಸಾವಿರ ಮಂದಿಯನ್ನು ರಕ್ಷಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಾಹ ನಿರ್ದೇಶಕ ಒ.ಪಿ.ಸಿಂಗ್ ಅವರು ತಿಳಿಸಿದ್ದಾರೆ.

ಚೆನ್ನೈ ಮಹಾನಗರದಲ್ಲಿ ಸಂಪರ್ಕ ವ್ಯವಸ್ಥೆ ಉತ್ತಮವಾಗುತ್ತಿದ್ದು, ಮುಂದಿನ ಮೂರು ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ. ಜನರ ರಕ್ಷಣೆಗೆ ಎನ್‌ಡಿಆರ್‌ಎಫ್ ಸಿಬ್ಬಂದಿ ನಿರಂತರ ಯತ್ನ ನಡೆಸುತ್ತಿದ್ದಾರೆ ಎಂದು ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT