ಪ್ರವಾಹ ಪೀಡೀತ ಚೆನ್ನೈನ ಒಂದು ದೃಶ್ಯ 
ಪ್ರಧಾನ ಸುದ್ದಿ

ತಮಿಳುನಾಡು ಸರ್ಕಾರ ನೆರವು ನಿರಾಕರಿಸಿಲ್ಲ: ಮುಖ್ಯ ಕಾರ್ಯದರ್ಶಿ ಕೌಶಿಕ್

ಪ್ರವಾಹ ಪೀಡೀತ ತಮಿಳುನಾಡು ರಾಜ್ಯಕ್ಕೆ ಕರ್ನಾಟಕ ಸರ್ಕಾರ ನೀಡಿದ್ದ ೫ ಕೋಟಿ ಪರಿಹಾರವನ್ನು ಸೇರಿದಂತೆ ಉಳಿದ ರಾಜ್ಯಗಳ ನೆರವನ್ನು ಎಐಡಿಎಂಕೆ ಸರ್ಕಾರ

ಬೆಂಗಳೂರು: ಪ್ರವಾಹ ಪೀಡೀತ ತಮಿಳುನಾಡು ರಾಜ್ಯಕ್ಕೆ ಕರ್ನಾಟಕ ಸರ್ಕಾರ ನೀಡಿದ್ದ ೫ ಕೋಟಿ ಪರಿಹಾರವನ್ನು ಸೇರಿದಂತೆ ಉಳಿದ ರಾಜ್ಯಗಳ ನೆರವನ್ನು ಎಐಡಿಎಂಕೆ ಸರ್ಕಾರ ನಿರಾಕರಿಸಿದೆ ಎಂಬ ವದಂತಿ ನೆನ್ನೆ ಹಬ್ಬಿತ್ತು. ಈ ವದಂತಿಯನ್ನು ಅಲ್ಲಗೆಳೆದಿರುವ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್, ಈ ಸುದ್ದಿ ನಿಜವಲ್ಲ, ತಮಿಳುನಾಡು ಸರ್ಕಾರಕ್ಕೆ ನಾವು ಘೋಷಿಸಿದ ನೆರವು ನೀಡಲಿದ್ದೇವೆ ಎಂದಿದ್ದಾರೆ.

ತಮಿಳುನಾಡು ಸರ್ಕಾರಕ್ಕೆ ಸಿದ್ಧರಾಮಯ್ಯನವರು ೫ ಕೋಟಿ ನೆರವು ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಅಲ್ಲಿನ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ನಮ್ಮ ನೆರವನ್ನು ಒಪ್ಪಿಕೊಂಡಿದ್ದಾರೆ. ಅವರ ಸೂಚನೆ ಮೇರೆಗೆ ಮುಂದಿನ ದಿನಗಳಲ್ಲಿ ನೆರವು ಪರಿಹಾರ ನೀಡಲಾಗುತ್ತದೆ ಎಂದು ಕೌಶಿಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT