ಜಲಪ್ರಳಯಕ್ಕೆ ತುತ್ತಾದ ಚೆನ್ನೈ ಮಹಾನಗರ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜಲ ಪ್ರಳಯ: ಸಹಜ ಸ್ಥಿತಿಯತ್ತ ಚೆನ್ನೈ ಜನಜೀವನ

ಕುಂಭದ್ರೋಣ ಮಳೆಯಿಂದ ಉಂಟಾದ ಜಲಪ್ರಳಯದಿಂದ್ದ ತತ್ತರಿಸಿದ್ದ ಚೆನ್ನೈ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈ: ಕುಂಭದ್ರೋಣ ಮಳೆಯಿಂದ ಉಂಟಾದ ಜಲಪ್ರಳಯದಿಂದ್ದ ತತ್ತರಿಸಿದ್ದ ಚೆನ್ನೈ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಸೋಮವಾರ ನಗರದಲ್ಲಿ ಕೆಲವು ಅಂಗಡಿ ಮುಂಗಟ್ಟಗಳು ಆರಂಭವಾಗಿದ್ದು, ಕೆಲವು ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ತಿವ್ರಗತಿಯಲ್ಲಿ ನಡೆಯುತ್ತಿದೆ.

ಕಳೆದ ಕೆಲವು ದಿನಗಳಿಂದ ಸಂಪೂರ್ಣ ಸ್ಥಿಗಿತಗೊಂಡಿದ್ದ ಆಟೋ ರಿಕ್ಷಾ ಸಂಚಾರ ಹಾಗೂ ಸಾರಿಗೆ ಪುನಾರಂಭಗೊಂಡಿವೆ. ಆದರೂ ಜನರ ಜೀವನಮಟ್ಟ ಇನ್ನೂ ಸಂಪೂರ್ಣ ಸುಧಾರಿಸಿಲ್ಲ. ಶಾಲಾ, ಕಾಲೇಜ್‌ಗಳು ಇನ್ನೂ ಆರಂಭವಾಗಿಲ್ಲ.

ರೈಲು ಸಂಚಾರ ಹಾಗೂ ವಿಮಾನ ಸಂಚಾರವೂ ಆರಂಭವಾಗಿದ್ದು, ಚೆನ್ನೈ ಮಹಾನಗರದಲ್ಲಿ ಸಂಪರ್ಕ ವ್ಯವಸ್ಥೆ ಸಹ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈಯಲ್ಲಿ ಮಳೆ ಸಂಪೂರ್ಣ ಸ್ಥಿಗಿತಗೊಂಡಿದೆ. ಆದರೆ ತಿರುವರೂರು, ನಾಗಪಟ್ಟಣಂ ಹಾಗೂ ಕೂಡ್ಡಲೊರ್ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಇನ್ನೂ ಮಳೆಯಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT