ಜಲಪ್ರಳಯಕ್ಕೆ ತುತ್ತಾದ ಚೆನ್ನೈ ಮಹಾನಗರ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜಲ ಪ್ರಳಯ: ಸಹಜ ಸ್ಥಿತಿಯತ್ತ ಚೆನ್ನೈ ಜನಜೀವನ

ಕುಂಭದ್ರೋಣ ಮಳೆಯಿಂದ ಉಂಟಾದ ಜಲಪ್ರಳಯದಿಂದ್ದ ತತ್ತರಿಸಿದ್ದ ಚೆನ್ನೈ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈ: ಕುಂಭದ್ರೋಣ ಮಳೆಯಿಂದ ಉಂಟಾದ ಜಲಪ್ರಳಯದಿಂದ್ದ ತತ್ತರಿಸಿದ್ದ ಚೆನ್ನೈ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಸೋಮವಾರ ನಗರದಲ್ಲಿ ಕೆಲವು ಅಂಗಡಿ ಮುಂಗಟ್ಟಗಳು ಆರಂಭವಾಗಿದ್ದು, ಕೆಲವು ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ತಿವ್ರಗತಿಯಲ್ಲಿ ನಡೆಯುತ್ತಿದೆ.

ಕಳೆದ ಕೆಲವು ದಿನಗಳಿಂದ ಸಂಪೂರ್ಣ ಸ್ಥಿಗಿತಗೊಂಡಿದ್ದ ಆಟೋ ರಿಕ್ಷಾ ಸಂಚಾರ ಹಾಗೂ ಸಾರಿಗೆ ಪುನಾರಂಭಗೊಂಡಿವೆ. ಆದರೂ ಜನರ ಜೀವನಮಟ್ಟ ಇನ್ನೂ ಸಂಪೂರ್ಣ ಸುಧಾರಿಸಿಲ್ಲ. ಶಾಲಾ, ಕಾಲೇಜ್‌ಗಳು ಇನ್ನೂ ಆರಂಭವಾಗಿಲ್ಲ.

ರೈಲು ಸಂಚಾರ ಹಾಗೂ ವಿಮಾನ ಸಂಚಾರವೂ ಆರಂಭವಾಗಿದ್ದು, ಚೆನ್ನೈ ಮಹಾನಗರದಲ್ಲಿ ಸಂಪರ್ಕ ವ್ಯವಸ್ಥೆ ಸಹ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈಯಲ್ಲಿ ಮಳೆ ಸಂಪೂರ್ಣ ಸ್ಥಿಗಿತಗೊಂಡಿದೆ. ಆದರೆ ತಿರುವರೂರು, ನಾಗಪಟ್ಟಣಂ ಹಾಗೂ ಕೂಡ್ಡಲೊರ್ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಇನ್ನೂ ಮಳೆಯಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?