ತಮಿಳುನಾಡು ಜಯಲಲಿತಾ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕರ್ನಾಟಕದಿಂದ ಪ್ರವಾಹ ಪರಿಹಾರ ಸ್ವೀಕರಿಸಿದ ಅಮ್ಮ

ಪ್ರವಾಹ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಘೋಷಿಸಿದ್ದ ಪರಿಹಾರವನ್ನು ತಮಿಳುನಾಡು ಸ್ವೀಕರಿಸುತ್ತಿದೆ....

ಬೆಂಗಳೂರು: ಪ್ರವಾಹ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಘೋಷಿಸಿದ್ದ ಪರಿಹಾರವನ್ನು ತಮಿಳುನಾಡು ಸ್ವೀಕರಿಸುತ್ತಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ರು.5 ಕೋಟಿ ನೆರವು ಘೋಷಿಸಿದ್ದಾರೆ. ಜತೆಗೆ ಬೇಡಿಕೆಗೆ ತಕ್ಕಂತೆ ಹಾಲಿನ ಪುಡಿ ಮತ್ತು ಇತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಲ್ಲದೆ 50,000  ರಗ್ಗುಗಳನ್ನೂ ಕೇಳಿದ್ದು, ಅದನ್ನೂ ಪೂರೈಸಲಾಗುತ್ತಿದೆ. ಆದರೆ, ಅಲ್ಲಿನ ಹೊಂದಾಣಿಕೆ ಸಮಸ್ಯೆಯಿಂದಲೋ ಏನೋ ಪರಿಹಾರ ಸಾಮಗ್ರಿಗಳನ್ನು ಎಲ್ಲಿ ಯಾವ ರೀತಿ ನೀಡಬೇಕೆನ್ನುವ ಬಗ್ಗೆ ಗೊಂದಲವಿದೆ  ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.

ಫೋಟೊ ರಾಜಕಾರಣದಲ್ಲಿ ಆಸಕ್ತಿಯಿಲ್ಲ: ರಾಜ್ಯದಿಂದ ಹೊಗುತ್ತಿರುವ ಸಾಮಗ್ರಿಗಳಿಗೆ ಜಯಲಲಿತಾ ಫೋಟೋ ಹಾಕುತ್ತಿರಬಹುದು. ಅದಕ್ಕೆ ಬಗ್ಗೆ ನಾವು ಆಸಕ್ತಿ ವಹಿಸುವುದಿಲ್ಲ. ಬದಲಾಗಿ ಅಲ್ಲಿನ  ಸಂತ್ರಸ್ತರಿಗೆ ನೆರವಾಗುತ್ತಿದ್ದೇವೆ. ನೆರವು ನೀಡುವುದಕ್ಕಾಗಿಯೇ 1070 ಸಂಖ್ಯೆ ಸಹಾಯವಾಣಿ ತೆರೆಯಲಾಗಿದೆ. ಅದಕ್ಕೆ ಕರೆಗಳು ಬರುತ್ತಿದ್ದು, ಅದಕ್ಕೆ ಸ್ಪಂದಿಸಿ ನೆರವು ಒದಗಿಸಲಾಗುತ್ತಿದೆ ಎಂದು  ಟಿ.ಬಿ.ಜಯಚಂದ್ರ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT