ಕೆ.ವಿ ತಿರುಮಲೇಶ್‌ 
ಪ್ರಧಾನ ಸುದ್ದಿ

ಹಿರಿಯ ಕವಿ ಕೆ.ವಿ ತಿರುಮಲೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕನ್ನಡದ ಹಿರಿಯ ಕವಿ, ವಿಮರ್ಶಕ, ಕಾದಂಬರಿಕಾರ ಕೆ.ವಿ.ತಿರುಮಲೇಶ್‌ ಅವರು 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆ...

ಬೆಂಗಳೂರು: ಕನ್ನಡದ ಹಿರಿಯ ಕವಿ, ವಿಮರ್ಶಕ, ಕಾದಂಬರಿಕಾರ ಕೆ.ವಿ.ತಿರುಮಲೇಶ್‌ ಅವರು 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತಿರುಮಲೇಶ್‌ ಅವರ ‘ಅಕ್ಷಯ ಕಾವ್ಯ’ ಕೃತಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

‘ಅಕ್ಷಯ ಕಾವ್ಯ’ ತಿರುಮಲೇಶ್‌ ಅವರ ಮಹತ್ವಾಕಾಂಕ್ಷೆಯ ಕೃತಿಯಾಗಿದ್ದು, ಇದು ‘ಆಧುನಿಕ ಮಹಾಕಾವ್ಯ’ದ ವಿಸ್ತಾರವನ್ನು ಒಳಗೊಂಡಿದೆ. ಲೋಕದ ಅನುಭವಗಳನ್ನು ಗಂಡು ಹೆಣ್ಣಿನ ರೂಪಕಗಳ ಮೂಲಕ ಗ್ರಹಿಸುವ ಪ್ರಯತ್ನ ಹಾಗೂ ಬೇರೆ ಬೇರೆ ಲಯಗಳು ಬಳಕೆಯಾಗಿರುವ ವಿಶಿಷ್ಟ ಕಾವ್ಯಪ್ರಯೋಗ ಇದಾಗಿದೆ.

 ೧೯೪೦ರಲ್ಲಿ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ ಜನಿಸಿದ ಕೆ ವಿ ತಿರುಮಲೇಶ್ ಅವರು ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಲ್ಲೊಬ್ಬರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೌಂಟರ್; ನಾಮಪತ್ರ ಸಲ್ಲಿಸಿದ BJP ಅಭ್ಯರ್ಥಿ; ಸ್ಪೀಕರ್ ಚುನಾವಣೆ ಬಹಿಷ್ಕಾರ

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ಸಮರ್ಥಿಸಿಕೊಂಡ CM; ಡಿಕೆಶಿ ಹೇಳಿದ್ದೇನು?

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ! ಸಿಗದ ಜನಬೆಂಬಲ, ಬಹುತೇಕ ಕಡೆ ಸಹಜ ಜನಜೀವನ

‘ಅಂಕಲ್, ಪವರ್ ಆಫ್ ಮಾಡಿ’: ಮಹಿಳಾ ಸಿಬ್ಬಂದಿ ಜೀವ ಉಳಿಸಿದ 5ನೇ ತರಗತಿ ಬಾಲಕನ ಸಮಯಪ್ರಜ್ಞೆ! video

ಹೈಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಭಾರೀ ಹಿನ್ನಡೆ: ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಜಾ!