ಮುನಿರತ್ನ 
ಪ್ರಧಾನ ಸುದ್ದಿ

ಮಹಿಳಾ ಕಾರ್ಪೋರೇಟರ್‌ಗೆ ಅವಾಚ್ಯ ಬೈಗುಳ: ಶಾಸಕ ಮುನಿರತ್ನ ವಿರುದ್ಧ ದೂರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಹಿಳಾ ಕಾರ್ಪೋರೇಟರ್‌ಗೆ ಅವಾಚ್ಯ ಶಬ್ದಗಳಿಂದ ಬೈದ ಕಾರಣಕ್ಕಾಗಿ ರಾಜರಾಜೇಶ್ವರಿ ಕ್ಷೇತ್ರದ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಹಿಳಾ ಕಾರ್ಪೋರೇಟರ್‌ಗೆ ಅವಾಚ್ಯ ಶಬ್ದಗಳಿಂದ ಬೈದ ಕಾರಣಕ್ಕಾಗಿ ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ನಿರ್ಮಾಪಕ ಮುನಿರತ್ನ ವಿರುದ್ದ ಪೀಣ್ಯ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಕಾಂಗ್ರೆಸ್‌ ಸದಸ್ಯೆ ಆಶಾ ಸುರೇಶ್‌ ಬೆಂಬಲಿಗರು ಮುನಿರತ್ನ ಅವರ ವಿರುದ್ದ ನಿಂದನೆ, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ದೂರು ನೀಡಿದ್ದಾರೆ.

ಸ್ಥಳೀಯ ಕಾರ್ಪೋ ರೇಟರ್‌ ಆಗಿದ್ದ ಆಶಾ ಅವರನ್ನು ಕಡೆಗಣಿಸಿ ಮುನಿರತ್ನ ಅವರು ಕ್ಷೇತ್ರ ಪ್ರದಕ್ಷಿಣೆ ನಡೆಸಿ, ವಿವಿದ ಕಾಮಗಾರಿಗಳನ್ನು ಕೈಗೆತ್ತಿಕ್ಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪಗಳನ್ನು ಶಾಸಕ ಮುನಿರತ್ನ ನಿರಾಕರಿಸಿದ್ದಾರೆ. ನಾನು ಯಾವುದೇ ಅವಾಚ್ಯ ಶಬ್ದಗಳನ್ನು ಬಳಸಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT