ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಹುಬ್ಬಳ್ಳಿಯಲ್ಲಿ ಹಳಿ ತಪ್ಪಿದ ಚಾಲುಕ್ಯ ಎಕ್ಸ್​ಪ್ರೆಸ್

ಹುಬ್ಬಳ್ಳಿಯ ಉಣಕಲ್ ಬಳಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದ ಘಟನೆ ಸೋಮವಾರ ನಡೆದಿದ್ದು,...

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ ಬಳಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದ ಘಟನೆ ಸೋಮವಾರ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಹಳಿ ಬದಲಾವಣೆ ವೇಳೆ ಮೈಸೂರಿನಿಂದ ದಾದರ್ ಗೆ ತೆರಳುತ್ತಿದ್ದ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದ ಅವಘಡ ನಡೆದಿದ್ದು,ರೈಲಿನ ಇಂಜಿನ್ ಹಿಂಭಾಗದಲ್ಲಿರುವ ಎರಡು ಜನರಲ್ ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ.

ಘಟನೆಯಿಂಧ ಬೋಗಿಗಳು ಜಖಂಗೊಂಡಿದ್ದು, ಬೋಗಿಗಳಲ್ಲಿ ಪ್ರಯಾಣಿಕರು ಇಲ್ಲದಿದ್ದರಿಂದ ಸಧ್ಯ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಇದರಿಂದ ಬಾರಿ ಅನಾಹುತ ತಪ್ಪಿದೆ.

ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ

2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ: ಮಳೆಕಾಟದಿಂದ 4ನೇ ದಿನದಾಟ ಬೇಗನೇ ಅಂತ್ಯ

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್: ಭಾರತಕ್ಕೆ ವಿಕೆಟ್ ಅಗತ್ಯವಿದ್ದಾಗ 'ಅದ್ಬುತ ಕ್ಯಾಚ್' ಹಿಡಿದ ಶುಭಮನ್ ಗಿಲ್! Video