ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ 
ಪ್ರಧಾನ ಸುದ್ದಿ

ಎಂದಿಗೂ ಕೆಲಸ ಮಾಡಲು ಇಚ್ಛಿಸದವರು ಸರ್ಕಾರಿ ಕೆಲಸ ಅರಸುತ್ತಾರೆ: ವಸುಂಧರಾ ರಾಜೆ

ಸ್ವ ಉದ್ಯೋಗ ಮತ್ತು ಸಣ್ಣ ವ್ಯವಹಾರದತ್ತ ಮುಖ ಮಾಡಲು ಯುವಕರಿಗೆ ಕರೆ ಕೊಟ್ಟಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಕೆಲಸ ಮಾಡಲು ಇಚ್ಛಿಸದವರಶ್ಟೇ

ಕೋಟಾ: ಸ್ವ ಉದ್ಯೋಗ ಮತ್ತು ಸಣ್ಣ ವ್ಯವಹಾರದತ್ತ ಮುಖ ಮಾಡಲು ಯುವಕರಿಗೆ ಕರೆ ಕೊಟ್ಟಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಕೆಲಸ ಮಾಡಲು ಇಚ್ಛಿಸದವರಶ್ಟೇ ಸರ್ಕಾರಿ ಕೆಲಸಗಳನ್ನು ಹುಡುಕುತ್ತಾರೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

"ಭಾರತದಲ್ಲಿ ಬಿಟ್ಟರೆ ವಿಶ್ವದಲ್ಲಿ ಇನ್ನೆಲ್ಲೂ ಸರ್ಕಾರಿ ಕೆಲಸಗಳಿಗೆ ಜನ ಹಪಾಹಪಿಸುವುದಿಲ್ಲ" ಎಂದಿರುವ ರಾಜೆ ಯುವಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸೇರುವಂತೆ ಕರೆ ಕೊಟ್ಟಿದ್ದಾರೆ.

"ಯಾರಿಗೆ ಕೆಲಸ ಮಾಡಲು ಇಷ್ಟವಿಲ್ಲವೋ ಅವರಷ್ಟೇ ಸರ್ಕಾರಿ ಕೆಲಸಗಳನ್ನು ಹುಡುಕುತ್ತಾರೆ" ಎಂದು ಜಲವರ್ ನಲ್ಲಿ ಐ ಟಿ ಐ ವಿದ್ಯಾರ್ಥಿಗಳನ್ನುದ್ದೇಶಿಸಿ ವ್ಯಂಗ್ಯಭರಿತ ಮಾತುಗಳನ್ನಾಡಿದ್ದಾರೆ.

ಸ್ವ-ಉದ್ಯೋಗ ಮತ್ತು ಸಣ್ಣ ವ್ಯವಹಾರಗಳಿಂದ ತಮಗೂ ಕೆಲಸ ಸಿಗುವುದಲ್ಲದೆ ಮೂರು ನಾಲ್ಕು ಇತರರ ಜೀವನಕ್ಕೂ ಆಧಾರವಾಗುತ್ತದೆ ಎಂದು ಕೂಡ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT