ಕ್ಯಾಟರಾಕ್ಟ್ ಶಸ್ತ್ರಚಿಕಿತ್ಸೆಯ ನಂತರ ದೃಷ್ಟಿ ಕಳೆದುಕೊಂಡ ಏಳು ಮಂದಿ 
ಪ್ರಧಾನ ಸುದ್ದಿ

ಗುಜರಾತ್ ಧರ್ಮಾರ್ಥ ಆಸ್ಪತ್ರೆಯಲ್ಲಿ ಕ್ಯಾಟರಾಕ್ಟ್ ಶಸ್ತ್ರಚಿಕಿತ್ಸೆ: ದೃಷ್ಟಿ ಕಳೆದುಕೊಂಡ ಏಳು ಮಂದಿ

ಗುಜರಾತಿನ ರಾಜ್ಕೋಟ್ ನ ಧರ್ಮಾರ್ಥ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಪೊರೆ (ಕ್ಯಾಟರಾಕ್ಟ್) ತೆಗೆಸಿಕೊಳ್ಳುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಏಳು ಜನರು ದೃಷ್ಟಿ

ನವದೆಹಲಿ: ಗುಜರಾತಿನ ರಾಜ್ಕೋಟ್ ನ ಧರ್ಮಾರ್ಥ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಪೊರೆ (ಕ್ಯಾಟರಾಕ್ಟ್) ತೆಗೆಸಿಕೊಳ್ಳುವ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಏಳು ಜನರು ದೃಷ್ಟಿ  ಕಳೆದುಕೊಂಡ ದುರ್ಘಟನೆ ನಡೆದಿದೆ.

ಈ ದುರ್ಘಟನೆಗೆ ಕಾರಣಗಳು ಇನ್ನೂ ತಿಳಿಯಬೇಕಿದೆ.

ಆಸ್ಪತ್ರೆಯ ಪರೀಕ್ಷಣಾ ಕೊಠಡಿ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗೆ ಬೀಗ ಜಡಿಯಲಾಗಿದ್ದು, ಸೋಂಕು ತಗಲಿರುವ ಕಾರಣಗಳನ್ನು ತಿಳಿಯಲಾಗುತ್ತಿದೆ. ಮೂರು ದಿನಗಳ ನಂತರ ವರದಿ ದೊರಕಲಿದ್ದು, ನಂತರವಷ್ಟೇ ಈ ಶಸ್ತ್ರಚಿಕ್ತಿತ್ಸೆಯ ತೊಂದರೆಗೆ ಕಾರಣಗಳು ತಿಳಿಯಲಿವೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT