ರೈತ 
ಪ್ರಧಾನ ಸುದ್ದಿ

ಮಂಡ್ಯದಲ್ಲಿ 100 ರೈತರ ಆತ್ಮಹತ್ಯೆ!

ಕೇವಲ 6 ತಿಂಗಳಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ 100 ರೈತರು ಸಾಲದ ಶೂಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಮಂಡ್ಯ: ಕೇವಲ 6 ತಿಂಗಳಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ 100 ರೈತರು ಸಾಲದ ಶೂಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೂನ್ ನಿಂದ ಡಿಸೆಂಬರ್ ಅಂತ್ಯದವರೆಗೆ(ಬುಧವಾರದವರೆಗೆ)100 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಮಂಗಳವಾದರವರೆಗೆ 98 ಪ್ರಕರಣಗಳು ಠಾಣೆಯಲ್ಲಿ ದಾಖಲಾಗಿದ್ದವು.

ಮಂಗಳವಾರ ಮತ್ತು ಬುಧವಾರ ನಾಗಮಂಗಲ ತಾಲೂಕಿನ ಮರಡೀಪುರದ ರೈತ ನೇಣಿಗೆ ಶರಣಾಗಿದ್ದರೆ, ಮಂಡ್ಯ ತಾಲೂಕಿನ ಜಿ.ಕೆಬ್ಬಹಳ್ಳಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT