ರಾಜನಾಥ್ ಸಿಂಗ್ 
ಪ್ರಧಾನ ಸುದ್ದಿ

ಭಾರತದಲ್ಲಿ ಇಸಿಸ್ ಹರಡದಿರಲು ಭಾರತೀಯ ಮುಸ್ಲಿಂರು ಕಾರಣ: ರಾಜನಾಥ್ ಸಿಂಗ್

ಇಸ್ಲಾಮಿಕ್ ಸ್ಟೇಟ್ ಹಾಗೂ ಅಲ್ ಖೈದಾದಂತಹ ಭಯೋತ್ಪಾದನೆ ಸಂಘಟನೆಗಳೆಡೆಗೆ ಭಾರತೀಯ ಮುಸ್ಲಿಂರು ಆಕರ್ಷಿತರಾಗದಿರುವುದೇ ಭಾರತದಲ್ಲಿ ಇಸಿಸ್...

ಬೆಂಗಳೂರು: ಇಸ್ಲಾಮಿಕ್ ಸ್ಟೇಟ್ ಹಾಗೂ ಅಲ್ ಖೈದಾದಂತಹ ಭಯೋತ್ಪಾದನೆ ಸಂಘಟನೆಗಳೆಡೆಗೆ ಭಾರತೀಯ ಮುಸ್ಲಿಂರು ಆಕರ್ಷಿತರಾಗದಿರುವುದೇ ಭಾರತದಲ್ಲಿ ಇಸಿಸ್ ಉಗ್ರ ಸಂಘಟನೆ ಹರಡದಿರಲು ಕಾರಣ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಇಸ್ಲಾಂ ನಂಬುವ ಕುಟುಂಬಗಳು ಇಸಿಸ್ ಉಗ್ರ ಸಂಘಟನೆಗಳನ್ನು ನಂಬುವುದಿಲ್ಲ ಹೀಗಾಗಿ ಭಾರತದಲ್ಲಿ ಇಸಿಸ್ ಉಗ್ರ ಸಂಘಟನೆ ಬೇರು ಬಿಡಲು ಸಾಧ್ಯವಾಗಿಲ್ಲ ಎಂದರು.

ಭಾರತೀಯ ಮುಸ್ಲಿಂರು ಸಹ ಕುಟುಂಬ ಯೋಜನೆ ಪದ್ಧತಿಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಭಾರತದಲ್ಲಿ ನೆಲೆಸಿರುವಂತಹ ಪ್ರಗತಿಪರ ಮುಸ್ಲಿಂ ಬಾಂಧವರು ವಿಶ್ವದ ಯಾವುದೇ ದೇಶಗಳಲ್ಲಿ ಇಲ್ಲ ಎಂಬುದೇ ಹೆಮ್ಮೆಯ ವಿಚಾರ ಎಂದು ರಾಜನಾಥ್‌ ಸಿಂಗ್‌ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT