ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮುಸ್ಲಿಮರು ವಿಶಾಲ ಮನೋಭಾವ ಹೊಂದಬೇಕು: ಶಿಯಾ ಧರ್ಮಗುರು

ಹೆಚ್ಚೆಚ್ಚು ಆಧುನಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಮುಸ್ಲಿಮರು ವಿಶಾಲ ಮನೋಭಾವ ಹೊಂದಬೇಕು...

ಮುಜ್ಜಫರನಗರ: ಹೆಚ್ಚೆಚ್ಚು ಆಧುನಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಮುಸ್ಲಿಮರು ತಮ್ಮ ಮನಸ್ಸನ್ನು  ವಿಶಾಲಗೊಳಿಸಿಕೊಳ್ಳಬೇಕು ಎಂದು ಶಿಯಾ ಮುಸ್ಲಿಂ ಧರ್ಮಗುರು ಮೌಲಾನ ಕಾಲ್ಬೆ ಸಾಧಿಕ್ ಹೇಳಿದ್ದಾರೆ.

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಲಿಯ ಉಪಾಧ್ಯಕ್ಷರಾಗಿರುವ ಸಾಧಿಕ್ ಮುಸ್ಲಿಮರು ಹೆಚ್ಚೆಚ್ಚು ಆಧುನಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವತ್ತ ಗಮನಹರಿಸಿ ಉತ್ತಮ ಮಟ್ಟದ ಶಿಕ್ಷಣ ಕೊಡುವ ಬಗ್ಗೆ ಚಿಂತಿಸಬೇಕು ಈ ರೀತಿ ತಮ್ಮ ಮನಸ್ಸನ್ನು ವಿಶಾಲಗೊಳಿಸಿಕೊಳ್ಳಬೇಕು ಎಂದಿದ್ದಾರೆ.

ಮೋರ್ನಾ ಪಟ್ಟಣದಲ್ಲಿ ನೆನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಸ್ಲಾಂ ನಲ್ಲಿ ಮನುಷ್ಯರ ಮೇಲೆ ಯಾವುದೆ ಹಿಂಸೆಗೆ ಮತ್ತು ದೌರ್ಜನ್ಯಕ್ಕೆ ಜಾಗವಿಲ್ಲ ಎಂದಿದ್ದಾರೆ.

ಬೇರೆಯವರ ತೊಂದರೆಗಳಿಗೆ ಸಹಾಯ ಮಾಡುವುದು ಮನುಷ್ಯನ ಕರ್ತವ್ಯ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT