ಕಿರಣ್ ಬೇಡಿ 
ಪ್ರಧಾನ ಸುದ್ದಿ

ಪೋಸ್ಟ್ ಮಾರ್ಟಮ್ : 'ಹೊರಗಿನ' ಬೇಡಿ ಬಿಟ್ಟುಕೊಟ್ಟಿದ್ದು ಬಿಜೆಪಿಯ ಅತಿ ಸುರಕ್ಷಿತ ಸ್ಥಾನ

ಕೃಷ್ಣನಗರ ಬಿಜೆಪಿ ಪಕ್ಷದ ಅತಿ ಸುರಕ್ಷಿತ ಸ್ಥಾನ ಎಂದೇ ಹೇಳಲಾಗುತ್ತದೆ. ಮಾರಾಟಗಾರರ ಮತ್ತು ಮಧ್ಯಮವರ್ಗದ ವೃತ್ತಿಪರರು ಹೆಚ್ಚಿರುವ

ನವದೆಹಲಿ: ಕೃಷ್ಣನಗರ ಬಿಜೆಪಿ ಪಕ್ಷದ ಅತಿ ಸುರಕ್ಷಿತ ಸ್ಥಾನ ಎಂದೇ ಹೇಳಲಾಗುತ್ತದೆ. ಮಾರಾಟಗಾರರ ಮತ್ತು ಮಧ್ಯಮವರ್ಗದ ವೃತ್ತಿಪರರು ಹೆಚ್ಚಿರುವ ಈ ಕ್ಷೇತ್ರದಲ್ಲಿ ಈ ಬಾರಿ ಎಎಪಿ ಸುನಾಮಿಗೆ ಬಿಜೆಪಿ ಕೊಚ್ಚಿ ಹೋಗಿದೆ.

ಮತ ಎಣಿಕೆ ಸಮಯದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಬೇಡಿ ಅದೃಷ್ಟ 'ತೆರೆಯಾಟ'ವಾಡುತ್ತಿತ್ತು. ಒಂದು ಸಮಯದಲ್ಲಿ ಅವರು ಮೂಂಚೂಣಿಯಲ್ಲಿದ್ದರು ಕೂಡ, ಕೊನೆಗೆ ೨೨೭೭ ಮತಗಳ ಅಂತರದಿಂದ ಸೋಲು ಕಂಡರು. ೨೦೧೩ ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹರ್ಷವರ್ಧನ್ ಈ ಕ್ಷೇತ್ರದಲ್ಲಿ ೪೬೦೦೦ ಮತಗಳ ಅಂತರದಿಂದ ಗೆದ್ದಿದ್ದರು.

ಮೂರು ದಿನಗಳ ಹಿಂದೆ ಚಟುವಟಿಕೆಗಳ ಗೂಡಾಗಿದ್ದ ಚಂದ್ರನಗರದ ಬಿಜೆಪಿ ಕಛೇರಿಗೆ ನೆನ್ನೆ ಬೀಗ ಜಡಿಯಲಾಗಿತ್ತು. "ಡಾಕ್ಟರ್ ಸಾಹೇಬರು (ಕೇಂದ್ರ ಸಚಿವ ಹರ್ಷವರ್ಧನ್) ಸ್ಪರ್ಧಿಸಿದ್ದರೆ ಖಂಡಿತಾ ಗೆಲ್ಲುತ್ತಿದ್ದರು. ಅಭ್ಯರ್ಥಿಗಳನ್ನು ಬಿಡಿ, ಕಾರ್ಯಕರ್ತರನ್ನು ಕೂಡ ಹೊರಗಿನಿಂದ ಕರೆತರಲಾಗಿತ್ತು. ಈ ಕ್ಷೇತ್ರದ ಬಗ್ಗೆ ಅವರಿಗೆ ಕಿಂಚಿತ್ತೂ ತಿಳಿದಿರಲಿಲ್ಲ" ಎನ್ನುತ್ತಾರೆ ೪೧ ವರ್ಷದ ಮೊಬೈಲ್ ಫೋನುಗಳ ಅಂಗಡಿ ಮಾಲೀಕ ಗಣೇಶ್ ಗುಪ್ತ. ಕಳೆದ ೨೦ ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದ ಗಣೇಶ್ ಈ ಬಾರಿ ತಮ್ಮ ನಿಷ್ಠೆಯನ್ನು ಬದಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT