ಮೈತ್ರಿಪಾಲ ಸಿರಿಸೇನ ಮತ್ತು ನರೇಂದ್ರ ಮೋದಿ 
ಪ್ರಧಾನ ಸುದ್ದಿ

ನಾಗರಿಕ ಅಣು ಒಪ್ಪಂದ, ರಕ್ಷಣಾ ಸಂಬಂಧದ ವೃದ್ಧಿಗೆ ಭಾರತ-ಲಂಕಾ ಹೊಸ ಮುನ್ನುಡಿ

ಭಾರತ ಮತ್ತು ಶ್ರೀಲಂಕಾದ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ನಾಗರಿಕ ಅಣುಒಪ್ಪಂದಕ್ಕೆ ಸಹಿ ಹಾಕಿದ್ದಲ್ಲದೆ ರಕ್ಷಣೆ

ನವದೆಹಲಿ: ಭಾರತ ಮತ್ತು ಶ್ರೀಲಂಕಾದ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ನಾಗರಿಕ ಅಣುಒಪ್ಪಂದಕ್ಕೆ ಸಹಿ ಹಾಕಿದ್ದಲ್ಲದೆ ರಕ್ಷಣೆ ಮತ್ತು ಭದ್ರತಾ ಸಂಬಂಧವನ್ನು ವೃದ್ಧಿಸಿಕೊಳ್ಳಲು ಎರಡೂ ದೇಶಗಳು ನಿರ್ಧರಿಸಿವೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರ ಮಾತುಕತೆಯ ನಂತರ ಈ ಘೋಷಣೆಯನ್ನು ಮಾಡಲಾಯಿತು. ಮೀನುಗಾಗರ ಸಮಸ್ಯೆಯನ್ನು ಮಾನವೀಯತೆಯ ನಡೆಯಿಂದ ಬಗೆಹರಿಸಿಕೊಳ್ಳಲು ಎರಡೂ ದೇಶದ ನಾಯಕರು ತಮ್ಮ ಬದ್ಧತೆಯನ್ನು ಚರ್ಚಿಸಿದರು.

"ನಾಗರಿಕ ಅಣು ಒಪ್ಪಂದದಲ್ಲಿನ ದ್ವಿಪಕ್ಷೀಯ ಸಂಬಂಧ ಎರಡೂ ದೇಶಗಳ ಪರಸ್ಪರ ನಂಬಿಕೆಯನ್ನು ವ್ಯಕ್ತಪಡಿಸುತ್ತದೆ. ಶ್ರೀಲಂಕಾ ಸಹಿ ಮಾಡಿರುವ ಈ ಮಟ್ಟದ ಮೊದಲ ಒಪ್ಪಂದ ಇದು. ಇದು ಕೃಷಿ, ಆರೋಗ್ಯ ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಭರವಸೆ ಹುಟ್ಟಿಸುತ್ತದೆ" ಎಂದು ಪ್ರಧಾನಿ ಮೋದಿ ಚರ್ಚೆಯ ನಂತರ ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT