ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಗುತ್ತಿಗೆ ನೌಕರರ ಉದ್ಯೋಗ ಕಡಿತಕ್ಕೆ ಎಎಪಿ ತಡೆ

ಚುನಾವಣಾ ಪ್ರಚಾರದ ವಚನವನ್ನು ಜಾರಿಗೆ ತರುವ ಮೊದಲ ಹೆಜ್ಜೆಯಾಗಿ ಯಾವುದೇ ರೀತಿಯ ಗುತ್ತಿಗೆ ನೌಕರರ ಉದ್ಯೋಗವನ್ನು ಕಡಿತಗೊಳಿಸುವುದಕ್ಕೆ ಎಎಪಿ

ನವದೆಹಲಿ: ಚುನಾವಣಾ ಪ್ರಚಾರದ ವಚನವನ್ನು ಜಾರಿಗೆ ತರುವ ಮೊದಲ ಹೆಜ್ಜೆಯಾಗಿ ಯಾವುದೇ ರೀತಿಯ ಗುತ್ತಿಗೆ ನೌಕರರ ಉದ್ಯೋಗವನ್ನು ಕಡಿತಗೊಳಿಸುವುದಕ್ಕೆ ಎಎಪಿ ಸರ್ಕಾರ ತಡೆ ನೀಡಿದೆ. ಈ ಪ್ರಕರಣದ ಸರಿಯಾದ ಅಧ್ಯಯನವಾಗುವರೆಗೂ ಯಾವುದೇ ಗುತ್ತಿಗೆ ಉದ್ಯೋಗ ಕಡಿತಗೊಳ್ಳುವುದಿಲ್ಲ ಎಂದಿರುವ ಈ ನಡೆ ಸುಮಾರು ಒಂದು ಲಕ್ಷ ನೌಕರರಿಗೆ ಉಪಯುಕ್ತವಾಗಲಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಖಂಡತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ವೈದ್ಯರು, ನರ್ಸ್ ಗಳು, ಉಪನ್ಯಾಸಕರು, ಕರ್ಮಚಾರಿಗಳನ್ನೂ ಒಳಗೊಂಡಂತೆ ದೆಹಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಗುತ್ತಿಗೆ ಆಧಾರಿತ ಉದ್ಯೋಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT