ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಭೂ ಸ್ವಾಧೀನ ಸುಗ್ರೀವಾಜ್ಞೆ ಸಮರ್ಥಿಕೊಳ್ಳಲು ಬಿಜೆಪಿ ಸದಸ್ಯರಿಗೆ ಮೋದಿ ಸೂಚನೆ

ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ

ನವದೆಹಲಿ: ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಮಂಗಳವಾರ ನಡೆದ ಬಿಜೆಪಿ ಪಕ್ಷದ ಸಂಸದೀಯ ಸಭೆಯಲ್ಲಿ ಮೋದಿ ಅವರು ಈ ಕಾಯ್ದೆ ರೈತರ ಪರವಾಗಿ ಕೆಲಸ ಮಾಡುತ್ತದೆ ಎಂದು ಸಂಸತ್ ಸದಸ್ಯರಿಗೆ ಕಾಯ್ದೆಯನ್ನು ಸಮರ್ಥಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ವಿವಾದಾತ್ಮಕ ಸುಗ್ರೀವಾಜ್ಞೆ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT