ಮದರ್ ತೆರೇಸಾ 
ಪ್ರಧಾನ ಸುದ್ದಿ

ಮದರ್ ತೆರೇಸಾ ಅವರನ್ನು ದಯವಿಟ್ಟು ಬಿಡಿ: ಅರವಿಂದ್ ಕೇಜ್ರಿವಾಲ್ ಟ್ವೀಟ್

ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂರ ಮಾಡುವುದೇ ಮದರ್ ತೆರೇಸಾ ಅವರ ಸೇವೆಯ ಹಿಂದಿನ ಉದ್ದೇಶವಾಗಿತ್ತು

ನವದೆಹಲಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂರ ಮಾಡುವುದೇ ಮದರ್ ತೆರೇಸಾ ಅವರ ಸೇವೆಯ ಹಿಂದಿನ ಉದ್ದೇಶವಾಗಿತ್ತು ಎಂಬ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿದೆ.

"ನಾನು ಕೊಲ್ಕಾತ್ತಾದ ನಿರ್ಮಲ ಹೃದಯ ಆಶ್ರಮದಲ್ಲಿ ಮದರ್ ತೆರೇಸಾ ಅವರೊಂದಿಗೆ ಕೆಲವು ತಿಂಗಳು ಕೆಲಸ ಮಾಡಿದ್ದೆ. ಅವರದ್ದು ಉದಾತ್ಮ ಆತ್ಮ. ದಯವಿಟ್ಟು ಅವರನ್ನು ಬಿಟ್ಟುಬಿಡಿ" ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT