ಉಪೇಂದ್ರ ಕುಶ್ವಾಹಾ 
ಪ್ರಧಾನ ಸುದ್ದಿ

ಹಿಂದುತ್ವ , ಮತಾಂತರ ವಿವಾದ ಎನ್ ಡಿ ಎ ಭವಿಷ್ಯಕ್ಕೆ ಮಾರಕ

ಕೇಂದ್ರ ಸರ್ಕಾರ ಎದುರಿಸುತ್ತಿರುವ ಹಿಂದುತ್ವ ವಿವಾದ ಮತ್ತು ಮತಾಂತರ ವಿವಾದಗಳು ಎನ್ಡಿಎ ಭವಿಷ್ಯಕ್ಕೆ ಮಾರಕವಾಗಲಿದೆ...

ನವದೆಹಲಿ: ಕೇಂದ್ರ ಸರ್ಕಾರ ಎದುರಿಸುತ್ತಿರುವ ಹಿಂದುತ್ವ ವಿವಾದ ಮತ್ತು ಮತಾಂತರ ವಿವಾದಗಳು ಎನ್ಡಿಎ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ ಹೇಳಿದ್ದಾರೆ.

ಮತಾಂತರದ ಬಗ್ಗೆ ಯಾವುದೇ ಕಾನೂನು ಇರಲಿ, ನಾನದನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ಕುಶ್ವಾಹಾ, ಇಂಥಾ ವಿಚಾರಗಳು ಸರ್ಕಾರವನ್ನು ಅಭಿವೃದ್ಧಿ ಪಥದಿಂದ ವಿಮುಖಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಅಭಿವೃದ್ಧಿಯತ್ತ ಮಾತ್ರ ಗಮನ ಹರಿಸಬೇಕಿದೆ. ಅಭಿವೃದ್ಧಿಯನ್ನು ಸಾಕಾರಗೊಳಿಸಲು ಪಕ್ಷದ  ಸದಸ್ಯರು ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಸಹಕರಿಸಬೇಕಿದೆ.

ಸಮಸ್ಯೆಯೊಂದನ್ನು ಎತ್ತಿ ತೋರಿಸಲು ವಿಪಕ್ಷಗಳಿಗೆ ಆಗಾಗ್ಗೆ ಅವಕಾಶವನ್ನು ನೀಡಬಾರದು. ನಮ್ಮ ಗಮನ ಯಾವತ್ತೂ ಅಭಿವೃದ್ಧಿಯತ್ತ ಮಾತ್ರ ಇರಬೇಕು ಎಂಬುದೇ ಪ್ರಧಾನಿ ಮೋದಿಯವರ ಬಯಕೆ ಎಂದು ಸಂದರ್ಶನವೊಂದರಲ್ಲಿ ಮಾತನಾಡಿದ ಕುಶ್ವಾಹ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT