ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬೆಂಗಳೂರಿನಲ್ಲಿ ಭಟ್ಕಳ ಮೂಲದ ಮತ್ತೊಬ್ಬ ಶಂಕಿತ ಉಗ್ರ ಸೆರೆ

ನಿಷೇಧಿತ ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಜತೆ ಸಂಪರ್ಕ ಹೊಂದಿದ ಆರೋಪದ ಮೇಲೆ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಭಟ್ಕಳ ಮೂಲದ ಶಂಕಿತ ಉಗ್ರನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಿಷೇಧಿತ ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಜತೆ ಸಂಪರ್ಕ ಹೊಂದಿದ ಆರೋಪದ ಮೇಲೆ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಭಟ್ಕಳ ಮೂಲದ ಶಂಕಿತ ಉಗ್ರನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಕಳೆದ ವಾರ ಬಂಧಿತರಾಗಿರುವ ಭಟ್ಕಳ ಮೂಲದ ಉಗ್ರರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಿಂದ ಬೆಂಗಳೂರಿಗೆ ಬಂಧಿದ್ದ ಮತ್ತೊಬ್ಬ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ಬಂಧಿತ ಡಾ ಅಫರ್ ಇಸ್ಮಾಯಿಲ್, ಸದ್ದಾಂ ಹುಸೇನ್, ಅಬ್ದುಸ್ ಸಬೂರ್ ಹಾಗೂ ರಿಯಾಜ್ ಸೈಯಿದಿ ಜತೆ ಶುಕ್ರವಾರ ವಶಕ್ಕೆ ಪಡೆದಿರುವ ವ್ಯಕ್ತಿ ಹೊಂದಿರುವ ನಂಟಿನ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ ಆತನ ಹೆಸರು ಮತ್ತು ಇತರೆ ಮಾಹಿತಿಗಳ ಗೌಪ್ಯತೆ ಕಾಪಾಡಲಾಗಿದೆ.

ಒಂದು ವೇಳೆ ಸ್ಫೋಟಕ ಪತ್ತೆ ಪ್ರಕರಣಗಳಲ್ಲಿ ಅವರ ಪಾತ್ರ ಇಲ್ಲ ಎಂದಾದಲ್ಲಿ ಅವರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT