ಸಲ್ಮಾನ್ ಮೊಯಿನುದ್ದೀನ್ 
ಪ್ರಧಾನ ಸುದ್ದಿ

ಸಿರಿಯಾದಲ್ಲಿ ಉಗ್ರ ತರಬೇತಿ ಪಡೆದು ಭಾರತಕ್ಕೆ ಬರಲು ನಿರ್ಧರಿಸಿದ್ದ ಹೈದರಾಬಾದ್ ಟೆಕಿ

ನಿನ್ನೆ ಹೈದರಾಬಾದ್‌ನಲ್ಲಿ ಬಂಧನಕ್ಕೊಳಗಾಗಿರುವ ಇಸಿಸ್ ಸೇರಲು ಬಯಸಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಿರಿಯಾಗೆ ತೆರಳಿ ಅಲ್ಲಿ ಉಗ್ರ ತರಬೇತಿ ಪಡೆದು ಪುನಾ ಭಾರತಕ್ಕೆ ಬಂದು ದುಷ್ಕೃತ್ಯಗಳನ್ನು ಎಸಗಲು...

ಹೈದರಾಬಾದ್: ನಿನ್ನೆ ಹೈದರಾಬಾದ್‌ನಲ್ಲಿ ಬಂಧನಕ್ಕೊಳಗಾಗಿರುವ ಇಸಿಸ್ ಸೇರಲು ಬಯಸಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಿರಿಯಾಗೆ ತೆರಳಿ ಅಲ್ಲಿ ಉಗ್ರ ತರಬೇತಿ ಪಡೆದು ಪುನಾ ಭಾರತಕ್ಕೆ ಬಂದು ದುಷ್ಕೃತ್ಯಗಳನ್ನು ಎಸಗಲು ಸಿದ್ಧತೆ ನಡೆಸಿದ್ದ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ದುಬೈ ಮೂಲಕ ಸಿರಿಯಾ ತೆರಳುತ್ತಿದ್ದ ಹೈದರಾಬಾದ್‌ನ ಆಸಿಫ್‌ನಗರದ ನಿವಾಸಿ ಸಲ್ಮಾನ್ ಮೊಯಿನುದ್ದೀನ್(32)ನನ್ನು ಶುಕ್ರವಾರ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿಲಾಗಿತ್ತು. ಬಂಧಿತ ಸಲ್ಮಾನ್‌ನನ್ನು ತೆಲಂಗಾಣ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕಳೆದ ವರ್ಷ ಅಮೆರಿಕದಿಂದ ಭಾರತಕ್ಕೆ ವಾಪಸ್ ಬಂದಿದ್ದ ಸಲ್ಮಾನ್, ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯೆವಾಗಿದ್ದುಕೊಂಡು ಉಗ್ರ ಸಂಘಟನೆಗಳ ಕಡೆ ಯುವಕರನ್ನು ಸೆಳೆಯಲು ಯತ್ನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಸಿರಿಯಾದಲ್ಲಿ ಉಗ್ರ ತರಬೇತಿ ಪಡೆದು ಬಂದು ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶ ಹೊಂದಿರುವ ಸಂಗತಿ ವಿಚಾರಣೆ ವೇಳೆ ಬಹಿರಂಗವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT