ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನಕ್ಸಲ್ ಹಿಂಸೆ: ಸಾರ್ವಜನಿಕರ ಎದುರು ಇಬ್ಬರ ಹತ್ಯೆ

ಮಾವೋವಾದಿಗಳು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ 'ಜನ ಅದಾಲತ್'

ರಾಯಪುರ: ಮಾವೋವಾದಿಗಳು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ 'ಜನ ಅದಾಲತ್' (ಜನರ ನ್ಯಾಯಾಲಯ) ಅವರನ್ನು ಕೊಂದಿರುವ ಘಟನೆ ಚತ್ತೀಸ್ ಘರ್ ನ ನಕ್ಸಲ್ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮಲಾಲ್ ಮತ್ತು ಮಂತರ್ ಕ್ರಮವಾಗಿ ಆತ್ಪಾಲ್ ಮತ್ತು ಬೈಳಪಾದ್ ಗ್ರಾಮಗಳ ನಿವಾಸಿಗಳು ಬಂಡುಕೋರರಿಂದ ಹತ್ಯೆಗೊಳಗಾಗಿದ್ದಾರೆ. ಬೆನೂರ್ ಪೋಲೀಸ್ ಠಾಣೆ ವ್ಯಾಪ್ತಿಗೆ ಬರುವ ಈ ಗ್ರಾಮಸ್ಥರನ್ನು ಪೊಲೀಸ್ ಮಾಹಿತಿದಾರರು ಎಂದು ದೂರಿ ಕೊಲ್ಲಲಾಗಿದೆ ಎಂದು ನಾರಾಯಣಪುರ ಎಸ್ ಪಿ ತುಕಾರಾಂ ಕಾಂಬ್ಲೆ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಗಳ ಪ್ರಕಾರ ಜನವರಿ ೧೪ ರಂದು ನಕ್ಸಲರು ಇವರಿಬ್ಬರನ್ನೂ ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಇವರನ್ನು 'ಜನ ಅದಾಲತ್' ನ್ಯಾಯಾಲಯದಲ್ಲಿ ಶನಿವಾರ ತಪ್ಪಿತಸ್ಥರೆಂದು ಪರಿಗಣಿಸಿ ಅವರನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿಗಳನ್ನು ಬಂದಿಸಲು ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಎಸ್ ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

SCROLL FOR NEXT