ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಮೋದಿ ಅಧಿಕಾರವಧಿಯಲ್ಲಿ ಕೈಗಾರಿಕಾವಲಯ ಹೆಚ್ಚು ಬದಲಾವಣೆ ಕಂಡಿಲ್ಲ

ಕಳೆದ 6 ತಿಂಗಳಲ್ಲಿ ಕೈಗಾರಿಕಾ ವಲಯದಲ್ಲಿ ಹೆಚ್ಚಿನ ಬದಲಾವಣೆಗಳೇನೂ ನಡೆದಿಲ್ಲ ಎಂದು ಉದ್ಯಮಿಗಳು ಅಭಿಪ್ರಾಯ ಪಟ್ಟಿದ್ದಾರೆ...

ನವದೆಹಲಿ: ಕಳೆದ 6 ತಿಂಗಳಲ್ಲಿ ಕೈಗಾರಿಕಾ ವಲಯದಲ್ಲಿ ಹೆಚ್ಚಿನ ಬದಲಾವಣೆಗಳೇನೂ ನಡೆದಿಲ್ಲ ಎಂದು ಉದ್ಯಮಿಗಳು ಅಭಿಪ್ರಾಯ ಪಟ್ಟಿದ್ದಾರೆ ಎಂದು ಅಸೋಚಾಮ್ ನಡೆಸಿದ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೇರಿದ ನಂತರ ಕೈಗಾರಿಕಾ ವಲಯದಲ್ಲಿ ಹೊಸ ಕ್ರಾಂತಿ ಆಗುತ್ತದೆ ಎಂದು ಉದ್ಯಮಿಗಳು ಭಾವಿಸಿದ್ದರು. ಆದರೆ ಅವರು ಅಂದು ಕೊಂಡಷ್ಟು ಸಾಧನೆ ಅಥವಾ ಬದಲಾವಣೆಗಳಾಗಲೀ ಈ ವಲಯದಲ್ಲಿ ಸಾಧ್ಯವಾಗಿಲ್ಲ ಎಂದು ಈ ಸಮೀಕ್ಷೆಯಲ್ಲಿ ಹೇಳಲಾಗಿದೆ.

ಅದೇ ವೇಳೆ  2015ರ ಮೊದಲಾರ್ಧವಧಿಯಲ್ಲಿ  ಕೈಗಾರಿಕಾ ವಲಯ ಹೆಚ್ಚಿನ ಪ್ರಗತಿ ಕಾಣಲಿದೆ ಎಂಬುದಾಗಿಯೂ ಸಮೀಕ್ಷೆಯಲ್ಲಿ ಹೇಳಲಾಗಿದ್ದು, ಕಾರ್ಪೊರೇಟ್ ವಲಯದಲ್ಲಿ ಉದ್ಯೋಗವಕಾಶಗಳು ಜಾಸ್ತಿಯಾಗಲಿವೆ.

ಜನವರಿ- ಮಾರ್ಚ್ 2015 ತೈಮಾಸಿಕದಲ್ಲಿ ದೇಶೀಯ ಹೂಡಿಕೆ ಯೋಜನೆ ಮತ್ತು ವಿದೇಶಿ ಹೋಡಿಕೆಗಳಲ್ಲಿ ಯಾವುದೇ ಬದಲಾವಣೆಗಳುಂಟಾಗುವ ಸಾಧ್ಯತೆಯಿಲ್ಲ ಎಂದು ಶೇ. 45.8 ಉದ್ಯಮಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಆದಾಗ್ಯೂ, ರಫ್ತು ಮಾರುಕಟ್ಟೆ ಮಂದಗತಿಯಲ್ಲಿಯೇ ಮುಂದುವರಿಯಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
 



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT