ನಾಗೇಂದ್ರಪ್ಪ ತಲವಾರ್ - ಕರೀಗೌಡ 
ಪ್ರಧಾನ ಸುದ್ದಿ

ಸಾಲಬಾಧೆ: ರಾಜ್ಯದಲ್ಲಿ ಮತ್ತೆ ಐವರು ರೈತರು ಆತ್ಮಹತ್ಯೆ

ಸಾಲಬಾಧೆಯಿಂದ ಗುರುವಾರ ರಾಜ್ಯದಲ್ಲಿ ಮತ್ತೆ ಐವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ಸಾಲಬಾಧೆಯಿಂದ ಗುರುವಾರ ರಾಜ್ಯದಲ್ಲಿ ಮತ್ತೆ ಐವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಿಂಧನೂರು ತಾಲೂಕಿನ ದುರ್ಗಾ ಕ್ಯಾಂಪ್‌ನಲ್ಲಿ ಗುರುವಾರ ಕ್ರಿಮಿನಾಶಕ ಸೇವಿಸಿ ಟಿ.ಶ್ರೀನಿವಾಸ್(45), ಬಾಳೆಹೊನ್ನೂರು ಸಮೀಪದ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಪಂ ವ್ಯಾಪ್ತಿಯ ಕರಗಣೆಯ ರೈತ ಕೆ.ಟಿ.ಪುಟ್ಟಯ್ಯ(52), ಪಿರಿಯಾಪಟ್ಟಣ ತಾಲೂಕಿನ ಮರದೂರು ಮೂಡಲ ಕೊಪ್ಪಲು ಗ್ರಾಮದ ಕರೀಗೌಡ(48) ಮತ್ತು ಬೀದರ್‌ನ ಅಲಿಯಂಬರ ಗ್ರಾಮದ ಮಲ್ಲಿಕಾರ್ಜುನ ಈರಣ್ಣ ವಗ್ಗೆ(22) ಹಾಗೂ ಕಲಬುರ್ಗಿ ಜಿಲ್ಲೆಯ ಸೆಡಂ ತಾಲೂಕಿನ ಕುರಕುಂಟ ಗ್ರಾಮದ ನಾಗೇಂದ್ರಪ್ಪ ತಲವಾರ್(60)ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT